32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿವೈಎಫ್ಐ ಯಿಂದ ಪಟ್ರಮೆ ಶಾಲಾ ಮಕ್ಕಳಿಗೆ ಸಂವಿಧಾನ ಪುಸ್ತಕ ಕೊಡುಗೆ

ಪಟ್ರಮೆ ಗ್ರಾಮದ ಅನಾರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ಸಂಭ್ರಮದ ಸಭಾ ಕಾರ್ಯಕ್ರಮದಲ್ಲಿ ಪಟ್ರಮೆ ಡಿವೈಎಫ್ಐ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿಯೇ ನಿವೃತ್ತ ನ್ಯಾ. ನಾಗಮೋಹನದಾಸ್ ಬರೆದಿರುವ ಸಂವಿಧಾನ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿ ಮಾದರಿ ಎನಿಸಿದರು.

5 ನೇ ತರಗತಿಯಿಂದ 8 ನೇ ತರಗತಿ ವರೆಗಿನ ಎಲ್ಲಾ ಮಕ್ಕಳಿಗೆ ಈ ಸಂವಿಧಾನ ಪುಸ್ತಕ ವಿತರಿಸಲಾಯಿತು. 3 ಮತ್ತು 4 ನೇ ತರಗತಿ ಮಕ್ಕಳಿಗೆ ಪಂಚತಂತ್ರದ ಕತೆ ಪುಸ್ತಕಗಳನ್ನು ಹಾಗೂ 1 ಮತ್ರು 2 ನೆಯ ತರಗತಿ ಮಕ್ಕಳಿಗೆ ಡ್ರಾಯಿಂಗ್ ಪುಸ್ತಕಗಳನ್ನು ವಿತರಿಸಲಾಯಿತು.


ಪಟ್ರಮೆ ಡಿವೈಎಫ್ಐ ಅಧ್ಯಕ್ಷ ಭುವನೇಶ್ ಈ ಪುಸ್ತಕಗಳನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಡಿವೈಎಫ್ಐನ ಪಟ್ರಮೆ ಘಟಕದ ಲೋಕೇಶ್ ಪಚ್ಚೆಮಿ, ಜಯಂತ್, ವಿಶಾಲು ಪಾದೇಜಾಲು, ಎಸ್.ಎಫ್.ಐ ಜಿಲ್ಲಾ ಕಾರ್ಯದರ್ಶಿ ವಿನುಶರಮಣ ಉಪಸ್ಥಿತರಿದ್ದರು.‌

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎ.17 ರಂದು ಹರೀಶ್‌ ಪೂಂಜ ನಾಮಪತ್ರ ಸಲ್ಲಿಕೆ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಇಂದು (ಜು.17) ಬಳಂಜ ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಇವರ ವತಿಯಿಂದ ತಾಳ ಮದ್ದಳೆ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನಲ್ಲಿ ನಿಹಾರ್ ಎಸ್. ಆರ್‌ಗೆ ಅಭಿನಂದನೆ

Suddi Udaya

ನಾವೂರು: ರಸ್ತೆ ಅವಘಡದಲ್ಲಿ ಮೃತಪಟ್ಟ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಬಂದಾರು: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya
error: Content is protected !!