September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿವೈಎಫ್ಐ ಯಿಂದ ಪಟ್ರಮೆ ಶಾಲಾ ಮಕ್ಕಳಿಗೆ ಸಂವಿಧಾನ ಪುಸ್ತಕ ಕೊಡುಗೆ

ಪಟ್ರಮೆ ಗ್ರಾಮದ ಅನಾರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ಸಂಭ್ರಮದ ಸಭಾ ಕಾರ್ಯಕ್ರಮದಲ್ಲಿ ಪಟ್ರಮೆ ಡಿವೈಎಫ್ಐ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿಯೇ ನಿವೃತ್ತ ನ್ಯಾ. ನಾಗಮೋಹನದಾಸ್ ಬರೆದಿರುವ ಸಂವಿಧಾನ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿ ಮಾದರಿ ಎನಿಸಿದರು.

5 ನೇ ತರಗತಿಯಿಂದ 8 ನೇ ತರಗತಿ ವರೆಗಿನ ಎಲ್ಲಾ ಮಕ್ಕಳಿಗೆ ಈ ಸಂವಿಧಾನ ಪುಸ್ತಕ ವಿತರಿಸಲಾಯಿತು. 3 ಮತ್ತು 4 ನೇ ತರಗತಿ ಮಕ್ಕಳಿಗೆ ಪಂಚತಂತ್ರದ ಕತೆ ಪುಸ್ತಕಗಳನ್ನು ಹಾಗೂ 1 ಮತ್ರು 2 ನೆಯ ತರಗತಿ ಮಕ್ಕಳಿಗೆ ಡ್ರಾಯಿಂಗ್ ಪುಸ್ತಕಗಳನ್ನು ವಿತರಿಸಲಾಯಿತು.


ಪಟ್ರಮೆ ಡಿವೈಎಫ್ಐ ಅಧ್ಯಕ್ಷ ಭುವನೇಶ್ ಈ ಪುಸ್ತಕಗಳನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಡಿವೈಎಫ್ಐನ ಪಟ್ರಮೆ ಘಟಕದ ಲೋಕೇಶ್ ಪಚ್ಚೆಮಿ, ಜಯಂತ್, ವಿಶಾಲು ಪಾದೇಜಾಲು, ಎಸ್.ಎಫ್.ಐ ಜಿಲ್ಲಾ ಕಾರ್ಯದರ್ಶಿ ವಿನುಶರಮಣ ಉಪಸ್ಥಿತರಿದ್ದರು.‌

Related posts

ಗುರುವಾಯನಕೆರೆ : ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಬಿಜೆಪಿ ಮಂಡಲ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಭೇಟಿ

Suddi Udaya

ಚಾರ್ಮಾಡಿ: ನ್ಯೂ ಮೋನಿಯಾ, ಅತಿಸಾರ ಭೇದಿ ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನಾಚರಣೆ

Suddi Udaya

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya
error: Content is protected !!