25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ನಾವೂರು: ನಾವೂರು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಧ್ವಜಾರೋಹಣೆಯನ್ನು ಗ್ರಾಮ ಪಂಚಾಯತ್‌ ನ ಅಧ್ಯಕ್ಷೆ ಶ್ರೀಮತಿ ಸುನಂದ ನೆರವೇರಿಸಿದರು. ಡಾ||ಪ್ರದೀಪ್ ರವರು ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರ ಬಗ್ಗೆ ಮತ್ತು ದೇಶದ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್‌ ನ ಉಪಾಧ್ಯಕ್ಷ ಶ್ರೀಮತಿ ಮಮತಾ, ಗ್ರಾಮ ಪಂಚಾಯತ್‌ ನ ಸದಸ್ಯ ಗಣೇಶ ಗೌಡ, ಶ್ರೀ ಬಾಲಕೃಷ್ಣ , ಶ್ರೀಮತಿ ವೇದಾವತಿ, ಶ್ರೀಮತಿ ಶಾಂತಿ , ಎನ್ ಕೆ ಹಸೈನಾರ್, ಹರೀಶ್‌ ಸಾಲಿಯಾನ್ ,ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಶ್ರೀಮತಿ ಪೂರ್ಣಿಮಾ ಜೆ, ಪ್ರೌಢ ಶಾಲೆ ಮುಖ್ಯೋಪಾಧ್ಯಾಯರು ವಿವಿಧ ಸಂಘಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು‌, , ತೃಪ್ತಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು , ಪದಾಧಿಕಾರಿಗಳು ಸಿಬ್ಬಂದಿ ವರ್ಗ, ಪಂಚಾಯಿತಿ ಸಿಬ್ಬಂದಿ ವರ್ಗದವರು ಮತ್ತು ಗ್ರಾಮಸ್ಧರು ಉಪಸ್ಧಿತರಿದ್ದರು.

ಗ್ರಾಮ ಪಂಚಾಯತ್ ನ ಸದಸ್ಯರಾದ ಗಣೇಶ್‌ ಗೌಡ ಸ್ವಾಗತಿಸಿ, ಅಭಿವೃದ್ಧಿ ಅಧಿಕಾರಿಯವರಾದ ಶ್ರೀಮತಿ ಪೂರ್ಣಿಮಾ ಜೆ ಧನ್ಯವಾದವಿತ್ತರು.

Related posts

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಕೆಇಬಿ ರಸ್ತೆ -ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕ ರಸ್ತೆಗೆ ಅನುದಾನ ಒದಗಿಸುವಂತೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ಸುವರ್ಣಮಹೋತ್ಸವ ಸಂಭ್ರಮದಲ್ಲಿ ಸಾಲಿಗ್ರಾಮ ಮಕ್ಕಳ ಮೇಳ: ಧರ್ಮಸ್ಥಳದಲ್ಲಿ ಸುವರ್ಣ ಪರ್ವ ಉದ್ಘಾಟನೆ

Suddi Udaya

ನಡ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ

Suddi Udaya
error: Content is protected !!