22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ನಾವೂರು: ನಾವೂರು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಧ್ವಜಾರೋಹಣೆಯನ್ನು ಗ್ರಾಮ ಪಂಚಾಯತ್‌ ನ ಅಧ್ಯಕ್ಷೆ ಶ್ರೀಮತಿ ಸುನಂದ ನೆರವೇರಿಸಿದರು. ಡಾ||ಪ್ರದೀಪ್ ರವರು ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರ ಬಗ್ಗೆ ಮತ್ತು ದೇಶದ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್‌ ನ ಉಪಾಧ್ಯಕ್ಷ ಶ್ರೀಮತಿ ಮಮತಾ, ಗ್ರಾಮ ಪಂಚಾಯತ್‌ ನ ಸದಸ್ಯ ಗಣೇಶ ಗೌಡ, ಶ್ರೀ ಬಾಲಕೃಷ್ಣ , ಶ್ರೀಮತಿ ವೇದಾವತಿ, ಶ್ರೀಮತಿ ಶಾಂತಿ , ಎನ್ ಕೆ ಹಸೈನಾರ್, ಹರೀಶ್‌ ಸಾಲಿಯಾನ್ ,ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಶ್ರೀಮತಿ ಪೂರ್ಣಿಮಾ ಜೆ, ಪ್ರೌಢ ಶಾಲೆ ಮುಖ್ಯೋಪಾಧ್ಯಾಯರು ವಿವಿಧ ಸಂಘಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು‌, , ತೃಪ್ತಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು , ಪದಾಧಿಕಾರಿಗಳು ಸಿಬ್ಬಂದಿ ವರ್ಗ, ಪಂಚಾಯಿತಿ ಸಿಬ್ಬಂದಿ ವರ್ಗದವರು ಮತ್ತು ಗ್ರಾಮಸ್ಧರು ಉಪಸ್ಧಿತರಿದ್ದರು.

ಗ್ರಾಮ ಪಂಚಾಯತ್ ನ ಸದಸ್ಯರಾದ ಗಣೇಶ್‌ ಗೌಡ ಸ್ವಾಗತಿಸಿ, ಅಭಿವೃದ್ಧಿ ಅಧಿಕಾರಿಯವರಾದ ಶ್ರೀಮತಿ ಪೂರ್ಣಿಮಾ ಜೆ ಧನ್ಯವಾದವಿತ್ತರು.

Related posts

ಕೊಕ್ಕಡದ‌ಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರರವರ ಕಾರನ್ನು ಚುನಾವಣಾ ಅಧಿಕಾರಿಗಳಿಂದ ತಪಾಸಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಆರಿಕೋಡಿಯ ಧರ್ಮದರ್ಶಿ ಹರೀಶ್ ಗೌಡರಿಂದ ರಂಗಪೂಜೆ

Suddi Udaya

ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ

Suddi Udaya

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಗೇರುಕಟ್ಟೆ: ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya
error: Content is protected !!