25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಗ್ರಾ.ಪಂ. ನಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ

ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ ದಿನಾಚರಣೆಯ ಕಾರ್ಯಕ್ರಮ ನಡೆಯಿತು.

ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಧ್ವಜಾರೋಹಣ ನೆರವೇರಿಸಿದರು. ಪಂಚಾಯತ್ ಮಾಜಿ ಅಧ್ಯಕ್ಷ ಅಬ್ಬಾಸ್ ಬಟ್ಲಡ್ಕ, ವಕೀಲರಾದ ಉದಯ್ ಕುಮಾರ್ ಬಿ.ಕೆ, ರವರು ಮಾತನಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್, ಕಂದಾಯ ಇಲಾಖೆ, ಗ್ರಂಥಾಲಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಕಾರ್ಯಕ್ರಮ ನಿರ್ವಹಿಸಿದರು, ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ ರವರು ವಂದನಾರ್ಪಣೆಗೈದರು.

Related posts

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯ ಸಹಶಿಕ್ಷಕ ವೀರಣ್ಣ ಶೆಟ್ಟಿರವರಿಗೆ ಸೇವಾ ನಿವೃತ್ತಿ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಾಸಭೆ

Suddi Udaya

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗದ್ದೆಯಿಂದ ನೇಜಿ ತೆಗೆದು ತಾವೇ ನಾಟಿ ಮಾಡಿದ ಮಕ್ಕಳು: ಕೊಯ್ಯೂರು ಸರಕಾರಿ ಶಾಲೆಯ 70 ಮಕ್ಕಳಿಗೆ ಕೃಷಿ ಪಾಠದ ಸಂಭ್ರಮ ; ಶಿಕ್ಷಕರ, ಪೋಷಕರ ಸಾಥ್

Suddi Udaya
error: Content is protected !!