25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಟ್ಟೆ ಚೀಲ ವಿತರಣೆ

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಲು ಪ್ಲಾಸ್ಟಿಕ್ ಬದಲಿ ಬಟ್ಟೆ ಚೀಲ ಉಪಯೋಗಿಸುವಂತೆ ಎಲ್ಲಾ ಮನೆಗಳಿಗೆ ಬಟ್ಟೆ ಚೀಲ ಮತ್ತು ಹಸಿ ಕಸ ಒಣ ಕಸ ಕಡ್ಡಾಯವಾಗಿ ವಿಂಗಡಣೆ ಮಾಡಲು ಒಣ ಕಸ ವನ್ನು ಪ್ರತ್ಯೇಕವಾಗಿ ನೀಡಲು ಎಲ್ಲಾ ಮನೆಗಳಿಗೆ ಬ್ಯಾಗ್ ನ್ನು ಪಂಚಾಯತ್ ಅಧ್ಯಕ್ಷ ಜಯಾನಂದ ಸಾಂಕೇತಿಕ ವಾಗಿ ವಿತರಿಸಿದರು.

ಇನ್ನೂ ಮುಂದೆ ವಾರದಲ್ಲಿ ಪ್ರತಿ ಗುರುವಾರ ದಂದು ಒಣ ಕಸವನ್ನು ಸಂಗ್ರಹಿಸಲಾಗುವುದು, ಉಳಿದ ದಿನಗಳಲ್ಲಿ ಹಸಿ ಕಸವನ್ನು ಸಂಗ್ರಹಿಸಲಾಗುವುದು ಎಂದು ಮುಖ್ಯಧಿಕಾರಿ ರಾಜೇಶ್ ತಿಳಿಸಿದರು.

ಈ ಸಂದರ್ದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸಿದ್ದಕಟ್ಟೆ ಕೊಡಂಗೆ ಕಂಬಳದ ವತಿಯಿಂದ ಎಕ್ಸೆಲ್ ಕಾಲೇಜ್ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್‌ ರವರಿಗೆ ಸನ್ಮಾನ

Suddi Udaya

ಧರ್ಮಸ್ಥಳ :ಶ್ರೀ ಧ .ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ, ನೃತ್ಯ ತರಗತಿ ಆರಂಭ

Suddi Udaya

ಧರ್ಮಸ್ಥಳ: ಕೃಷ್ಣಮೂರ್ತಿ ರಾವ್ ಸಿ ಜಿ ನಿಧನ

Suddi Udaya

ಜಾನಪದ ಗೀತೆ ಸ್ಪರ್ಧೆ : ಧರ್ಮಸ್ಥಳದ ಸಾನ್ವಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ನಿಡ್ಲೆ: 90 ವರ್ಷದ ವಯೋವೃದ್ಧೆ ಸರಸ್ವತಿಯವರಿಂದ ಮತದಾನ

Suddi Udaya
error: Content is protected !!