25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಟ್ಟೆ ಚೀಲ ವಿತರಣೆ

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಲು ಪ್ಲಾಸ್ಟಿಕ್ ಬದಲಿ ಬಟ್ಟೆ ಚೀಲ ಉಪಯೋಗಿಸುವಂತೆ ಎಲ್ಲಾ ಮನೆಗಳಿಗೆ ಬಟ್ಟೆ ಚೀಲ ಮತ್ತು ಹಸಿ ಕಸ ಒಣ ಕಸ ಕಡ್ಡಾಯವಾಗಿ ವಿಂಗಡಣೆ ಮಾಡಲು ಒಣ ಕಸ ವನ್ನು ಪ್ರತ್ಯೇಕವಾಗಿ ನೀಡಲು ಎಲ್ಲಾ ಮನೆಗಳಿಗೆ ಬ್ಯಾಗ್ ನ್ನು ಪಂಚಾಯತ್ ಅಧ್ಯಕ್ಷ ಜಯಾನಂದ ಸಾಂಕೇತಿಕ ವಾಗಿ ವಿತರಿಸಿದರು.

ಇನ್ನೂ ಮುಂದೆ ವಾರದಲ್ಲಿ ಪ್ರತಿ ಗುರುವಾರ ದಂದು ಒಣ ಕಸವನ್ನು ಸಂಗ್ರಹಿಸಲಾಗುವುದು, ಉಳಿದ ದಿನಗಳಲ್ಲಿ ಹಸಿ ಕಸವನ್ನು ಸಂಗ್ರಹಿಸಲಾಗುವುದು ಎಂದು ಮುಖ್ಯಧಿಕಾರಿ ರಾಜೇಶ್ ತಿಳಿಸಿದರು.

ಈ ಸಂದರ್ದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಗೇರುಕಟ್ಟೆ: ರಿಕ್ಷಾ ಚಾಲಕ ಎಂ.ಕೆ. ಶರೀಪುದ್ದೀನ್ ನಿಧನ

Suddi Udaya

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya

ಮಾನ್ವಿ ಎಂ.ಎಸ್ ನೆಲ್ಲಿಂಗೇರಿ ಧ್ವನಿಯಲ್ಲಿ ಮಾಳದ ವರ ಶ್ರೀ ವಿಷ್ಣುಮೂರ್ತಿ” ಎಂಬ ತುಳು ಭಕ್ತಿಗೀತೆ

Suddi Udaya

ಉಜಿರೆಯ ಸಾಂತ್ವಾನ ಕೇಂದ್ರ ಮಲ್ ಜಅ ದಲ್ಲಿ ಬೃಹತ್ ಪ್ರಾರ್ಥನಾ ಸಮ್ಮೇಳನದ ಪ್ರಯುಕ್ತ ಇಫ್ತಾರ್ ಕೂಟ

Suddi Udaya

ಅಂಡಿಂಜೆ: 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಕ್ರಾಡಿ ರವರಿಗೆ ಸನ್ಮಾನ

Suddi Udaya
error: Content is protected !!