25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಟ್ಟೆ ಚೀಲ ವಿತರಣೆ

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಲು ಪ್ಲಾಸ್ಟಿಕ್ ಬದಲಿ ಬಟ್ಟೆ ಚೀಲ ಉಪಯೋಗಿಸುವಂತೆ ಎಲ್ಲಾ ಮನೆಗಳಿಗೆ ಬಟ್ಟೆ ಚೀಲ ಮತ್ತು ಹಸಿ ಕಸ ಒಣ ಕಸ ಕಡ್ಡಾಯವಾಗಿ ವಿಂಗಡಣೆ ಮಾಡಲು ಒಣ ಕಸ ವನ್ನು ಪ್ರತ್ಯೇಕವಾಗಿ ನೀಡಲು ಎಲ್ಲಾ ಮನೆಗಳಿಗೆ ಬ್ಯಾಗ್ ನ್ನು ಪಂಚಾಯತ್ ಅಧ್ಯಕ್ಷ ಜಯಾನಂದ ಸಾಂಕೇತಿಕ ವಾಗಿ ವಿತರಿಸಿದರು.

ಇನ್ನೂ ಮುಂದೆ ವಾರದಲ್ಲಿ ಪ್ರತಿ ಗುರುವಾರ ದಂದು ಒಣ ಕಸವನ್ನು ಸಂಗ್ರಹಿಸಲಾಗುವುದು, ಉಳಿದ ದಿನಗಳಲ್ಲಿ ಹಸಿ ಕಸವನ್ನು ಸಂಗ್ರಹಿಸಲಾಗುವುದು ಎಂದು ಮುಖ್ಯಧಿಕಾರಿ ರಾಜೇಶ್ ತಿಳಿಸಿದರು.

ಈ ಸಂದರ್ದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಮುಂಡಾಜೆ ಬಿ ಕಾರ್ಯಕ್ಷೇತ್ರದ ‘ಶ್ರೀ ಲಕ್ಷ್ಮಿ’ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪ್ರಯೋಗಾಲಯ ಉಪಕರಣಗಳ ಹಸ್ತಾಂತರ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಬಾರ್ಯ ಪ್ಯಾಕ್ಸ್ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ದಿಗ್ವಿಜಯ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಮಿನಿಬ್ರಿಡ್ಜ್ ಮಾಸ್ಟರ್ ” ತಾಂತ್ರಿಕ ಸ್ಪರ್ಧೆ

Suddi Udaya
error: Content is protected !!