37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ದೇಶದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ಧ್ವಜಾರೋಹಣದ ಮೂಲಕ ಆಚರಿಸಲಾಯಿತು.

ಗಡಿ ಭದ್ರತಾ ಪಡೆಯಲ್ಲಿ 21ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಕಾರ್ಗಿಲ್ ಯೋಧ ಲಕ್ಷ್ಮಣ.ಜಿ.ಡಿ.ಉಜಿರೆ ಇವರು ಧ್ವಜಾರೋಹಣ ನೆರವೇರಿಸಿ ಸಂದೇಶವನ್ನು ನೀಡಿದರು. ಎಸ್.ಡಿ.ಎಂ.ಸಿ.ಅಧ್ಯಕ್ಷ ಝಮೀರ್ ಸಯದಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಮೋಹನ್ ಕುಮಾರ್, ಸಿ.ಆರ್.ಪಿ.ಗಳಾದ ಶ್ರೀಮತಿ ವಾರಿಜಾ, ಶ್ರೀಮತಿ ಪ್ರತಿಮಾ, ಶಿಕ್ಷಕ ವೃಂದದವರು, ಎಸ್.ಡಿ.ಎಂ.ಸಿ.ಯ ಸದಸ್ಯರು, ಪೋಷಕರು ಭಾಗವಹಿಸಿದ್ದರು.

ಮಕ್ಕಳಿಂದ ದೇಶಭಕ್ತಿ ಗೀತೆ,ಸಮೂಹ ನೃತ್ಯ, ಭಾಷಣ ಕಾರ್ಯಕ್ರಮಗಳು ನಡೆದವು. ನಿವೃತ್ತ ಯೋಧರನ್ನು ಗೌರವಿಸಲಾಯಿತು. ಮುಖ್ಯಶಿಕ್ಷಕ ಸೂರ್ಯನಾರಾಯಣ ಪುತ್ತೂರಾಯರು ಸ್ವಾಗತಿಸಿದರು. ಸಹ ಶಿಕ್ಷಕಿ ಶ್ರೀಮತಿ ಚಿತ್ರಾ.ಜೆ.ಕೆ.ಧನ್ಯವಾದ ಸಲ್ಲಿಸಿದರು.

Related posts

ತಣ್ಣೀರುಪಂತ: ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.2.26 ಕೋಟಿ ವ್ಯವಹಾರ, ರೂ.5.47 ಲಕ್ಷ ಲಾಭ

Suddi Udaya

ಬಳಂಜ ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್ & ಟಿಪ್ಪರ್ ಚಾಲಕರ ವಿರುದ್ಧ ಪ್ರಕರಣ ದಾಖಲು

Suddi Udaya

ಬಳಂಜ : ಸರ್ವೋದಯ ಫ್ರೆಂಡ್ಸ್ ಹಾಗೂ ಅಟ್ಲಾಜೆ ಸ.ಕಿ.ಪ್ರಾ. ಶಾಲೆಯ ಸಹಭಾಗಿತ್ವದಲ್ಲಿ ಕ್ರಿಕೆಟ್ ಪಂದ್ಯಾಟ

Suddi Udaya

ಎಸ್ ಡಿ ಎಂ ಬೆಳ್ತಂಗಡಿ ಆಂಗ್ಲ ಮಾಧ್ಯಮ ಶಾಲೆಗೆ ಸಿ ಡಬ್ಲ್ಯೂ ಬಿ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ: ರಾತ್ರಿ ಮೂಡಪ್ಪ ಸೇವೆ

Suddi Udaya

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya
error: Content is protected !!