July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ದೇಶದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ಧ್ವಜಾರೋಹಣದ ಮೂಲಕ ಆಚರಿಸಲಾಯಿತು.

ಗಡಿ ಭದ್ರತಾ ಪಡೆಯಲ್ಲಿ 21ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಕಾರ್ಗಿಲ್ ಯೋಧ ಲಕ್ಷ್ಮಣ.ಜಿ.ಡಿ.ಉಜಿರೆ ಇವರು ಧ್ವಜಾರೋಹಣ ನೆರವೇರಿಸಿ ಸಂದೇಶವನ್ನು ನೀಡಿದರು. ಎಸ್.ಡಿ.ಎಂ.ಸಿ.ಅಧ್ಯಕ್ಷ ಝಮೀರ್ ಸಯದಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಮೋಹನ್ ಕುಮಾರ್, ಸಿ.ಆರ್.ಪಿ.ಗಳಾದ ಶ್ರೀಮತಿ ವಾರಿಜಾ, ಶ್ರೀಮತಿ ಪ್ರತಿಮಾ, ಶಿಕ್ಷಕ ವೃಂದದವರು, ಎಸ್.ಡಿ.ಎಂ.ಸಿ.ಯ ಸದಸ್ಯರು, ಪೋಷಕರು ಭಾಗವಹಿಸಿದ್ದರು.

ಮಕ್ಕಳಿಂದ ದೇಶಭಕ್ತಿ ಗೀತೆ,ಸಮೂಹ ನೃತ್ಯ, ಭಾಷಣ ಕಾರ್ಯಕ್ರಮಗಳು ನಡೆದವು. ನಿವೃತ್ತ ಯೋಧರನ್ನು ಗೌರವಿಸಲಾಯಿತು. ಮುಖ್ಯಶಿಕ್ಷಕ ಸೂರ್ಯನಾರಾಯಣ ಪುತ್ತೂರಾಯರು ಸ್ವಾಗತಿಸಿದರು. ಸಹ ಶಿಕ್ಷಕಿ ಶ್ರೀಮತಿ ಚಿತ್ರಾ.ಜೆ.ಕೆ.ಧನ್ಯವಾದ ಸಲ್ಲಿಸಿದರು.

Related posts

ಜ.24: ಬೆಳ್ತಂಗಡಿಯಲ್ಲಿ “ಬಪ್ಪನಾಡು ಕ್ಷೇತ್ರ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya

ನೆರಿಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ ನಿಧನ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ನಡ ಸರಕಾರಿ ಪಿ.ಯು ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಹೇಮಾವತಿ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಎರಡು ಬಸ್ಸು ಸೇರಿದಂತೆ 7 ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ: ಯುವತಿ ಗಂಭೀರ

Suddi Udaya
error: Content is protected !!