July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವರ್ತಕರ ಸಂಘ ಹಾಗೂ ಬೆಳ್ತಂಗಡಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ವತಿಯಿಂದ ಸ್ವಾತಂತ್ರ ದಿನಾಚರಣೆ

ಬೆಳ್ತಂಗಡಿ : ವರ್ತಕರ ಸಂಘ ಹಾಗೂ ಸೀನಿಯರ್ ಚೇಂಬರ್ರ್ ಇಂಟರ್ ನ್ಯಾಷನಲ್ ಸಹ ಬಾಗಿತ್ವದಲ್ಲಿ ಬೆಳ್ತಂಗಡಿ ಲೋಬೊ ಟಿವಿಸ್ ಷೋರೂಮ್ ಎದುರುಗಡೆ 79ನೇ ಸ್ವಾತಂತ್ರೋತ್ಸವದ ಪ್ರಯುಕ್ತ ವರ್ತಕರ ಸಂಘದ ಅಧ್ಯಕ್ಷ ರಾದ ರೋನಾಲ್ಡ್ ಲೋಬೊರವರರು ಧ್ವಜಾರೋಹಣ ಮಾಡಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘ ಹಾಗೂ ಮಂಜುಶ್ರೀ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಾಜಿ ಯೋಧರಾದ ಸುನಿಲ್ ಶೆಣೈ, ಶಿವಕುಮಾರ್ , ಸುಧೀರ್ ಶ್ಯಾನಭಾಗ್ ಹಾಗೂ ದಯಾನಂದ ಇವರಿಗೆ ಗೌರವಾರ್ಪಣೆ ಮಾಡಲಾಯಿತು.


ಕಾರ್ಯಕ್ರಮದಲ್ಲಿ ವರ್ತಕರ ಸಂಘದ ಕಾರ್ಯದರ್ಶಿ ಲಾನ್ಸಿ ಪಿರೇರ ಉಪಾಧ್ಯಕ್ಷರಾದ ಶಶಿಧರ್ ಪೈ, ಉಪಕಾರ್ಯದರ್ಶಿ ಯಶವಂತ್ ಪತ್ವರ್ಡನ್, ಖಜಾಂಚಿ ಸುನೀಲ್ ಶೆಣೈ , ಅಲ್ಪೊನ್ಸ್ ಫ್ರಾಂಕೊ, ಜೂಡ್ ಲೋಬೊ, ಶೀತಲ್ ಜೈನ್ , ಎಮ್.,ಹೆಚ್ ಅಬೂಬಕರ್, ವಿನ್ಸಂಟ್ ಡಿಸೋಜಾ, ಸೀನಿಯರ್ ಚೇಂಬರ್ ಸ್ಥಾಪಕಧ್ಯಕ್ಷ ಪ್ರಮೋದ್ ನಾಯಕ್, ಬಿ.ಪಿ.ಅಶೋಕ್, ಕಾರ್ಯಕಾರಿ ಸಮಿತಿ ಸದಸ್ಯರು, ಸೀನಿಯರ್ ಚೇಂಬರ್ ಸದಸ್ಯರು ಹಾಗೂ ಲೋಬೊ ಟಿವಿಸ್ ಹಾಗೂ ಪವರ್ ಓನ್ ಶಿಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

Suddi Udaya

ಡಿ.31: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ತೆಕ್ಕಾರು, ತಣ್ಣೀರುಪಂತ, ಕಣಿಯೂರು, ಕೊಯ್ಯೂರು ನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಉಜಿರೆ ಜನ ಔಷಧಿ ಕೇಂದ್ರಕ್ಕೆ ನುಗಿದ್ದ ಕಳ್ಳ: ಸುಮಾರು ರೂ. 98ಸಾವಿರ ನಗದು ಕಳವು: ಶ್ವಾನ ದಳ, ಬೆರಳಚ್ಚು ವಿಭಾಗದ ಅಧಿಕಾರಿಗಳ ಪರಿಶೀಲನೆ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಪಂದ್ಯಾಟ “ರಾಜಕೇಸರಿ ರತ್ನ ಟ್ರೋಫಿ”

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya

ಅಗ್ನಿವೀರ್ ಜಿಡಿ ಹುದ್ದೆಗೆ ಆಯ್ಕೆಯಾದ ಗುರುಕಿರಣ್ ರವರಿಗೆ ಶ್ರೀ ರಾಮ್ ಫ್ರೆಂಡ್ಸ್ ಬಾಜಾರು ವತಿಯಿಂದ ಸನ್ಮಾನ

Suddi Udaya
error: Content is protected !!