25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವರ್ತಕರ ಸಂಘ ಹಾಗೂ ಬೆಳ್ತಂಗಡಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ವತಿಯಿಂದ ಸ್ವಾತಂತ್ರ ದಿನಾಚರಣೆ

ಬೆಳ್ತಂಗಡಿ : ವರ್ತಕರ ಸಂಘ ಹಾಗೂ ಸೀನಿಯರ್ ಚೇಂಬರ್ರ್ ಇಂಟರ್ ನ್ಯಾಷನಲ್ ಸಹ ಬಾಗಿತ್ವದಲ್ಲಿ ಬೆಳ್ತಂಗಡಿ ಲೋಬೊ ಟಿವಿಸ್ ಷೋರೂಮ್ ಎದುರುಗಡೆ 79ನೇ ಸ್ವಾತಂತ್ರೋತ್ಸವದ ಪ್ರಯುಕ್ತ ವರ್ತಕರ ಸಂಘದ ಅಧ್ಯಕ್ಷ ರಾದ ರೋನಾಲ್ಡ್ ಲೋಬೊರವರರು ಧ್ವಜಾರೋಹಣ ಮಾಡಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘ ಹಾಗೂ ಮಂಜುಶ್ರೀ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಾಜಿ ಯೋಧರಾದ ಸುನಿಲ್ ಶೆಣೈ, ಶಿವಕುಮಾರ್ , ಸುಧೀರ್ ಶ್ಯಾನಭಾಗ್ ಹಾಗೂ ದಯಾನಂದ ಇವರಿಗೆ ಗೌರವಾರ್ಪಣೆ ಮಾಡಲಾಯಿತು.


ಕಾರ್ಯಕ್ರಮದಲ್ಲಿ ವರ್ತಕರ ಸಂಘದ ಕಾರ್ಯದರ್ಶಿ ಲಾನ್ಸಿ ಪಿರೇರ ಉಪಾಧ್ಯಕ್ಷರಾದ ಶಶಿಧರ್ ಪೈ, ಉಪಕಾರ್ಯದರ್ಶಿ ಯಶವಂತ್ ಪತ್ವರ್ಡನ್, ಖಜಾಂಚಿ ಸುನೀಲ್ ಶೆಣೈ , ಅಲ್ಪೊನ್ಸ್ ಫ್ರಾಂಕೊ, ಜೂಡ್ ಲೋಬೊ, ಶೀತಲ್ ಜೈನ್ , ಎಮ್.,ಹೆಚ್ ಅಬೂಬಕರ್, ವಿನ್ಸಂಟ್ ಡಿಸೋಜಾ, ಸೀನಿಯರ್ ಚೇಂಬರ್ ಸ್ಥಾಪಕಧ್ಯಕ್ಷ ಪ್ರಮೋದ್ ನಾಯಕ್, ಬಿ.ಪಿ.ಅಶೋಕ್, ಕಾರ್ಯಕಾರಿ ಸಮಿತಿ ಸದಸ್ಯರು, ಸೀನಿಯರ್ ಚೇಂಬರ್ ಸದಸ್ಯರು ಹಾಗೂ ಲೋಬೊ ಟಿವಿಸ್ ಹಾಗೂ ಪವರ್ ಓನ್ ಶಿಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ತಂದೆ -ತಾಯಿ ಕಳೆದುಕೊಂಡ ಬಾಲಕಿಯ ಶಿಕ್ಷಣ ಮತ್ತು ಪುನರ್ವಸತಿಗೆ ವ್ಯವಸ್ಥೆ ಮಾಡಿದ ನಿಡ್ಲೆ ಗ್ರಾಮ ಪಂಚಾಯತ್

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಧರ್ಮ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲು ಆಯ್ಕೆ

Suddi Udaya

ನಾರಾವಿ ಆದಿತ್ಯ ಫ್ಯಾಶನ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್: ಈ ಆಫರ್ ಆಗಷ್ಟ್ 10 ರಿಂದ 20 ರವರೆಗೆ ಮಾತ್ರ

Suddi Udaya

ಚಾರ್ಮಾಡಿ: ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ  ಕೃಷಿ ನಾಶ

Suddi Udaya

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya
error: Content is protected !!