23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವರ್ತಕರ ಸಂಘ ಹಾಗೂ ಬೆಳ್ತಂಗಡಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ವತಿಯಿಂದ ಸ್ವಾತಂತ್ರ ದಿನಾಚರಣೆ

ಬೆಳ್ತಂಗಡಿ : ವರ್ತಕರ ಸಂಘ ಹಾಗೂ ಸೀನಿಯರ್ ಚೇಂಬರ್ರ್ ಇಂಟರ್ ನ್ಯಾಷನಲ್ ಸಹ ಬಾಗಿತ್ವದಲ್ಲಿ ಬೆಳ್ತಂಗಡಿ ಲೋಬೊ ಟಿವಿಸ್ ಷೋರೂಮ್ ಎದುರುಗಡೆ 79ನೇ ಸ್ವಾತಂತ್ರೋತ್ಸವದ ಪ್ರಯುಕ್ತ ವರ್ತಕರ ಸಂಘದ ಅಧ್ಯಕ್ಷ ರಾದ ರೋನಾಲ್ಡ್ ಲೋಬೊರವರರು ಧ್ವಜಾರೋಹಣ ಮಾಡಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘ ಹಾಗೂ ಮಂಜುಶ್ರೀ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಾಜಿ ಯೋಧರಾದ ಸುನಿಲ್ ಶೆಣೈ, ಶಿವಕುಮಾರ್ , ಸುಧೀರ್ ಶ್ಯಾನಭಾಗ್ ಹಾಗೂ ದಯಾನಂದ ಇವರಿಗೆ ಗೌರವಾರ್ಪಣೆ ಮಾಡಲಾಯಿತು.


ಕಾರ್ಯಕ್ರಮದಲ್ಲಿ ವರ್ತಕರ ಸಂಘದ ಕಾರ್ಯದರ್ಶಿ ಲಾನ್ಸಿ ಪಿರೇರ ಉಪಾಧ್ಯಕ್ಷರಾದ ಶಶಿಧರ್ ಪೈ, ಉಪಕಾರ್ಯದರ್ಶಿ ಯಶವಂತ್ ಪತ್ವರ್ಡನ್, ಖಜಾಂಚಿ ಸುನೀಲ್ ಶೆಣೈ , ಅಲ್ಪೊನ್ಸ್ ಫ್ರಾಂಕೊ, ಜೂಡ್ ಲೋಬೊ, ಶೀತಲ್ ಜೈನ್ , ಎಮ್.,ಹೆಚ್ ಅಬೂಬಕರ್, ವಿನ್ಸಂಟ್ ಡಿಸೋಜಾ, ಸೀನಿಯರ್ ಚೇಂಬರ್ ಸ್ಥಾಪಕಧ್ಯಕ್ಷ ಪ್ರಮೋದ್ ನಾಯಕ್, ಬಿ.ಪಿ.ಅಶೋಕ್, ಕಾರ್ಯಕಾರಿ ಸಮಿತಿ ಸದಸ್ಯರು, ಸೀನಿಯರ್ ಚೇಂಬರ್ ಸದಸ್ಯರು ಹಾಗೂ ಲೋಬೊ ಟಿವಿಸ್ ಹಾಗೂ ಪವರ್ ಓನ್ ಶಿಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪಟ್ಟಣದಲ್ಲಿ ನಿಲ್ಲದ ಚಿರತೆ ಹಾವಳಿ: ದಾಳಿಗೆ ಸುದೆಮುಗೇರುವಿನಲ್ಲಿ ನಾಯಿ ಬಲಿ

Suddi Udaya

ಕಲ್ಮಂಜ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಮನವಿ ಪತ್ರಗಳ ಬಿಡುಗಡೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ: ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ ವಾಪಸ್ ಕೇರಳ ಜೈಲಿಗೆ ಕಳುಹಿಸಿದ ನ್ಯಾಯಾಲಯ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ನೆರವಿನಿಂದ ರುದ್ರಭೂಮಿಗಳಿಗೆ ಕಾಯಕಲ್ಪ

Suddi Udaya
error: Content is protected !!