26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ : ಬಂಡಿಮಠ ನಿವಾಸಿ ಪುರಲ್ಲ ನಿಧನ

ಬೆಳ್ತಂಗಡಿ:ಮುಂಡಾಜೆ ಗ್ರಾಮದ ಬಂಡಿಮಠ ನಿವಾಸಿ ಪುರಲ್ಲ (90) ಅಲ್ಪಕಾಲದ ಅಸೌಖ್ಯದಿಂದ ಆ.14 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಮುಂಡಾಜೆ ಗ್ರಾಮ ಪಂಚಾಯಿತಿಯಲ್ಲಿ ದೀರ್ಘಕಾಲ ಪೌರಕಾರ್ಮಿಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪುತ್ರ , ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಧರ್ಮಸಂರಕ್ಷಣ ರಥ ಯಾತ್ರೆಗೆ ಸಾಕ್ಷಿಯಾದ ಸಾವಿರ ಸಾವಿರ ಸಂಖ್ಯೆಯ ಭಕ್ತಾದಿಗಳು: ಉಜಿರೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಗೆ ಅದ್ದೂರಿ ಚಾಲನೆ

Suddi Udaya

ಉಜಿರೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗದಿಂದ ಮಳೆಗಾಗಿ ಪ್ರಾರ್ಥನೆ

Suddi Udaya

ಕಳೆಂಜ: ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ

Suddi Udaya

ಅಳದಂಗಡಿ ಸೊಸೈಟಿಯಿಂದ ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ: ಸುವರ್ಣ ಸಂಭ್ರಮ-2026 ಚಾಲನೆ,ಕೃಷಿ ತರಬೇತುದಾರರಿಗೆ ಸನ್ಮಾನ,ಸಾಧಕ ಕೃಷಿಕರಿಗೆ ಗೌರವಾರ್ಪಣೆ: ದ.ಕ. ಜಿಲ್ಲೆಯ ಕೃಷಿಕರು ಚಂಚಲ ಮನಸ್ಥಿತಿಯವರು: ಶಾಸಕ ಹರೀಶ್ ಪೂಂಜ

Suddi Udaya
error: Content is protected !!