23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಲಯನ್ಸ್ ವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

ವೇಣೂರು ಲಯನ್ಸ್ ವನದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕ್ಲಬ್ ನ ಅಧ್ಯಕ್ಷ ಲಯನ್ ಸುಧೀರ್ ಭಂಡಾರಿ ಧ್ವಜಾರೋಹಣ ನೇರವೇರಿಸಿದರು. ಲಯನ್ ಹರೀಶ್ ನಾಯಕ್ ಇವರ ವತಿಯಿಂದ ಪ್ರತೀ ವರ್ಷದಂತೆ ನವ ಚೇತನ ಶಾಲೆಯ ವಿಶೇಷ ಚೇತನ ಮಕ್ಕಳಿಗೆ ಸಿಹಿ ವಿತರಣೆ ನಡೆಯಿತು.

Related posts

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

Suddi Udaya

ಕೊಕ್ಕಡ ಆಟೋ ಚಾಲಕ ಶರತ್ ಕುಮಾರ್ ಕೆ ಹೃದಯಾಘಾತದಿಂದ ನಿಧನ

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ

Suddi Udaya

ಫೆ.8-12: ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಪತ್ರಕರ್ತ ಭುವನೇಶ್ ಗೇರುಕಟ್ಟೆಯವರಿಂದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಕೇಶದಾನ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಪವಿತ್ರ ಗರಿಗಳ ಆಶೀರ್ವಾದ ಭಾನುವಾರ

Suddi Udaya
error: Content is protected !!