September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಲಯನ್ಸ್ ವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

ವೇಣೂರು ಲಯನ್ಸ್ ವನದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕ್ಲಬ್ ನ ಅಧ್ಯಕ್ಷ ಲಯನ್ ಸುಧೀರ್ ಭಂಡಾರಿ ಧ್ವಜಾರೋಹಣ ನೇರವೇರಿಸಿದರು. ಲಯನ್ ಹರೀಶ್ ನಾಯಕ್ ಇವರ ವತಿಯಿಂದ ಪ್ರತೀ ವರ್ಷದಂತೆ ನವ ಚೇತನ ಶಾಲೆಯ ವಿಶೇಷ ಚೇತನ ಮಕ್ಕಳಿಗೆ ಸಿಹಿ ವಿತರಣೆ ನಡೆಯಿತು.

Related posts

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಅಭಿಯಾನ ಹಾಗೂ ಕನಕದಾಸ ಜಯಂತಿ ಕಾರ್ಯಕ್ರಮ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ವತಿಯಿಂದ ಗುರು ಪೂಜೆ ಹಾಗೂ ಶನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್ಐಟಿ ಕಸ್ಟಡಿಗೆ

Suddi Udaya

ಬೆಳ್ತಂಗಡಿ: ಸಂಜೀವಿನಿ ಸಂಘಗಳಿಗೆ ರೂ.1.03 ಕೋಟಿ ಬ್ಯಾಂಕ್ ಸಾಲ ವಿತರಣೆ

Suddi Udaya

ಮಚ್ಚಿನ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

Suddi Udaya

ನಡ ಪರಿಸರದಲ್ಲಿ ಎರಡು ದಿನಗಳಲ್ಲಿ 4 ಕಾಡಂದಿಗಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ; ಮಿದುಳು ಜ್ವರದಿಂದ ಸಾವು ಸ್ಥಳೀಯರ ಶಂಕೆ

Suddi Udaya
error: Content is protected !!