July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ನೂತನ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ ದ್ವಜಸ್ತಂಭದ ಲೋಕಾರ್ಪಣೆ

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯು ಸಂಭ್ರದಿಂದ ನಡೆಯಿತು.

ಧ್ವಜಾರೋಹಣವನ್ನು ಉಪಪ್ರಾಂಶುಪಾಲರು ವೆಂಕಟೇಶ .ಎಸ್‌. ತುಳುಪುಳೆ ನೆರವೇರಿಸಿದರು. ನೂತನ ಪ್ರವೇಶ ದ್ವಾರದ ಉದ್ಘಾಟನೆಯನ್ನು ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಭಾಸ್ಕರ ಪೈ, ಹಾಗೂ ನೂತನ ದ್ವಜಸ್ತಂಭದ ಲೋಕಾರ್ಪಣೆ ಯನ್ನು ಎಸ್.ಡಿ.,ಎಮ್.ಸಿ ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾಲೇಜು ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಘಾಟ್ ವಿಸ್ತರಣೆಗೆ ರೂ. 343.73 ಕೋಟಿ ಬಿಡುಗಡೆ- ನಿತಿನ್ ಗಡ್ಕರಿ

Suddi Udaya

ವೈಬ್ರೆಂಟ್ ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ: ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ಪ್ರಶಸ್ತಿ ಪ್ರದಾನ

Suddi Udaya

ವೇಣೂರು-ಪೆರ್ಮುಡ ಹೊನಲು ಬೆಳಕಿನ 33ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಕನ್ಯಾಡಿ: ನೇರೋಳ್ ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 11ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya
error: Content is protected !!