25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ನೂತನ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ ದ್ವಜಸ್ತಂಭದ ಲೋಕಾರ್ಪಣೆ

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯು ಸಂಭ್ರದಿಂದ ನಡೆಯಿತು.

ಧ್ವಜಾರೋಹಣವನ್ನು ಉಪಪ್ರಾಂಶುಪಾಲರು ವೆಂಕಟೇಶ .ಎಸ್‌. ತುಳುಪುಳೆ ನೆರವೇರಿಸಿದರು. ನೂತನ ಪ್ರವೇಶ ದ್ವಾರದ ಉದ್ಘಾಟನೆಯನ್ನು ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಭಾಸ್ಕರ ಪೈ, ಹಾಗೂ ನೂತನ ದ್ವಜಸ್ತಂಭದ ಲೋಕಾರ್ಪಣೆ ಯನ್ನು ಎಸ್.ಡಿ.,ಎಮ್.ಸಿ ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾಲೇಜು ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಡಿ.4 ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ : ಹಿಂದೂ ಹಿತ ರಕ್ಷಣಾ ಸಮಿತಿಯ ಕರೆಗೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ತಾಲೂಕು ಘಟಕ ಸಂಪೂರ್ಣ ಬೆಂಬಲ

Suddi Udaya

ಅಂಡಿಂಜೆ: ನಿಸರ್ಗ ಸಂಜೀವಿನಿ ಮಹಿಳಾ ಒಕ್ಕೂಟದಿಂದ ತರಬೇತಿ ಕಾರ್ಯಾಗಾರ

Suddi Udaya

ನಾವೂರು ಮೂಲ್ಯರ ಯಾನೆ ಕುಲಾಲರ ಸಂಘ ಮತ್ತು ಕುಲಾಲರ ಕ್ರೀಡಾ ಕೂಟ ಸಮಿತಿ ಆಶ್ರಯದಲ್ಲಿ ವಲಯ ಮಟ್ಟದ ಸ್ವಜಾತಿ ಬಾಂಧವರ ಕ್ರೀಡಾಕೂಟ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪೆರ್ಲ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ವತಿಯಿಂದ ಭಜನೋತ್ಸವ

Suddi Udaya
error: Content is protected !!