July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ನಾರಾವಿ ವಲಯದ ದೇಜಮ್ಮರಿಗೆ ವೀಲ್ ಚೇರ್ ವಿತರಣೆ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಗುರುವಾಯನಕೆರೆ ನಾರಾವಿ ವಲಯದ ಮರೋಡಿ ಬಿ ಕಾರ್ಯಕ್ಷೇತ್ರದ ದೇಜಮ್ಮ ಇವರಿಗೆ ಕೊಮೊಡೊ ವೀಲ್ ಚೇರ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ರಾಜು ಪೂಜಾರಿ, ವಲಯದ ಮೇಲ್ವಿಚಾರಕರಾದ ವಿಶಾಲ ಕೆ, ಮರೋಡಿ ಸಿ.ಎಸ್.ಸಿ ಸೆಂಟರ್ ನ ಸೌಮ್ಯ, ಸೇವಾ ಪ್ರತಿನಿಧಿ ಹರಿಣಾಕ್ಷಿ,ಹಾಗೂ ಮನೆಯವರು ಉಪಸ್ಥಿತರಿದ್ದರು.

Related posts

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಾಮಗಾರಿ ನಿರ್ವಹಿಸಿದ ಬಿಲ್ಲು ಪಾವತಿಗೆ ಒತ್ತಾಯಿಸಿ ಮಂಗಳೂರಿನಲ್ಲಿ ಬೆಳ್ತಂಗಡಿ ಲೋಕೋಪಯೋಗಿ ಗುತ್ತಿಗೆದಾರರ ಧರಣಿ

Suddi Udaya

ನೆರಿಯ ಒಂಟಿ ಸಲಗ ಕಾರಿನ ಮೇಲೆ ದಾಳಿ ಪ್ರಕರಣ: ಇಬ್ಬರಿಗೆ ಗಾಯ ಐದು ಮಂದಿ ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya

ವೇಣೂರು: ಮೂಡಕೋಡಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಭೆ

Suddi Udaya

ಕಿಲ್ಲೂರು ಸ.ಉ. ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ

Suddi Udaya
error: Content is protected !!