26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಣೆ

ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ಸಂಜಯ್ ನಗರ ಜಂಕ್ಷನ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ದ್ವಜಾರೋಹಣವನ್ನು ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಖಿಳ್ರ್ ಜುಮ್ಮಾ ಮಸೀದಿ ಉಪಾಧ್ಯಕ್ಷ ಬಿ.ಶೇಖುಂಞ್ಞ, ಮೆಹಬೂಬ್ ಸಂಜಯ ನಗರ ಆಗಮಿಸಿದ್ದರು.

2025 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆದ ಕ್ರೀಡಾಕೂಟದ ವಿಜೇತರಿಗೆ ಬಹುಮಾನವನ್ನು ವಿತರಣೆ ಮಾಡಲಾಯಿತು.



ಈ ಸಂದರ್ಭದಲ್ಲಿ ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ಪ್ರಧಾನ ಕಾರ್ಯದರ್ಶಿ ಹನೀಫ್ ವರ್ಷಾ, ಜೊತೆ ಕಾರ್ಯದರ್ಶಿ ಮಹಮ್ಮದ್, ಉಪಾಧ್ಯಕ್ಷ ಇಸ್ಮಾಯಿಲ್, ಕೋಶಾಧಿಕಾರಿರಿಜ್ವಾನ್ ಬಿ.ಕೆ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ರಶೀದ್ ಬೆಳ್ತಂಗಡಿ, ಅಬ್ಬಾಸ್ ಸಂಜಯನಗರ, ಶೈರೋಝ್ ಉದಯನಗರ, ಅಸ್ಗರ್ ಸೌದಿ ಅರೇಬಿಯಾ, ಊರಿನ ಹಿರಿಯರು ನಾಗರೀಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ರಶೀದ್ ಬೆಳ್ತಂಗಡಿ ಮಾಡಿದರು. ಕಾರ್ಯದರ್ಶಿಗಳಾದ ಹನೀಫ್ ವರ್ಷಾ ಸ್ವಾಗತಿಸಿ, ಅಬ್ಬಾಸ್ ಸಂಜಯನಗರ ಧನ್ಯವಾದಗೈದರು.

Related posts

ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ಭಾರಿ ಕಾಡ್ಗಿಚ್ಚು

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆ: ಪ್ರತಿಯೊಬ್ಬರೂ ಉನ್ನತವಾದ ಸ್ಥಾನದಲ್ಲಿ ಇರಬೇಕಾದರೆ ಮುಖ್ಯ ಕಾರಣ ಶಿಕ್ಷಕರು: ಕಿಶೋರ್ ಕುಮಾರ್

Suddi Udaya

ಸರಕಾರಿ ಪ.ಪೂ. ಕಾಲೇಜು ಬೆಳ್ತಂಗಡಿಯ ರಾಜ್ಯ ಪ್ರಶಸ್ತಿ ಪಡೆದ ಪ್ರಾಂಶುಪಾಲರಾದ ಸುಕುಮಾರ್ ರವರಿಗೆ ಅಭಿನಂದನೆ: ವಗಾ೯ವಣೆಗೊಂಡ ಉಪನ್ಯಾಸಕ ಗಣಪತಿ ಭಟ್ ರವರಿಗೆ ಬೀಳ್ಕೊಡುಗೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

Suddi Udaya

ಕನ್ಯಾಡಿ I: ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya
error: Content is protected !!