25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಹೊಸಂಗಡಿ: ರಾಜ್ಯ ಪ್ರಶಸ್ತಿ ಪುರಸ್ಕಾರ ಪಡೆದ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವದ ದ್ವಜಾರೋಹಣ ಕಾರ್ಯಕ್ರಮ ಕ್ಲಬ್ ನ ವಠಾರದಲ್ಲಿ ನಡೆಯಿತು.

ದ್ವಜಾರೋಹಣ ವನ್ನು ಅಣ್ಣು ಪೇರಿ ದರ್ಕಾಸ್ ನೆರವೇರಿಸಿದರು . ಈ ಸಂದರ್ಭ ಕ್ಲಬ್ ನ ಗೌರವಧ್ಯಕ್ಷ ಧರಣೇಂದ್ರ ಕುಮಾರ್, ಮಾಜಿ ಉಪಾಧ್ಯಕ್ಷ ಜಿಲ್ಲಾ ಪಂಚಾಯತ್ ಉಪಸ್ಥಿತ ರಿದ್ದು ಶುಭ ಹಾರೈಸಿದರು.

ಕ್ಲಬ್ ನ ಅಧ್ಯಕ್ಷ ಶ್ರೀಪತಿ ಉಪಾಧ್ಯಾಯ ಸ್ವಾಗತಿಸಿ, ಕಾರ್ಯದರ್ಶಿ ಸುಜಿತ್ ಕುಮಾರ್ ಧನ್ಯವಾದವಿತ್ತರು. ಈ ಸಂದರ್ಭದಲ್ಲಿ ಕ್ಲಬ್ ನ ಸದಸ್ಯರುಗಳಾದ ಆನಂದ ಬಂಗೇರ ವಿಶಾಲ್ ರೈ, ಪದ್ಮರಾಜ್ ಪೇರಿ, ಚಂದ್ರಕಾಂತ್, ಬಾಬು ಕೋಟ್ಯಾನ್, ಸೂರಪ್ಪ ಕೊಡಿಂಗೇರಿ, ಸಾಥ್ವಿಕ್ ಡಿ.ಎಸ್, ದೇವುದಾಸ್, ಭರತ್ ಕರ್ಕೇರ, ಸಂಗೀತ್, ಕೇಶವ ದೇರಾರ್, ಶೇಖರ್ ದೇರಾರ್, ದಿನೇಶ್ ಹೆಂದೋಟ್ಟು, ಸಚಿನ್ ಸೂರಪ್ಪ, ಪ್ರವೀಣ್ ಕೊರಿಬೆಟ್ಟು, ಪ್ರದೀಪ್ ಕೊಡಿಂಗೇರಿ ಶುಭಾನಂದ ಕಾಜೋಟ್ಟು, ದೇವಯ್ಯ ನಾಯ್ಕ್, ಪ್ರಮೋದ್ ಕೋಟ್ಯಾನ್, ವಿಜಯ ಉಜಿರದೆ, ಹರೀಶ್ ದೇವಾಡಿಗ, ಸುಧಾಕರ್ ಬಂಡಾರಿ, ದಾಮೋದರ್ ರಿಕ್ಷಾ, ಮುಂತಾದವರು ಉಪಸ್ಥಿತರಿದ್ದರು

Related posts

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

Suddi Udaya

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ : ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ವಾರ್ಷಿಕ ಕ್ರೀಡಾಕೂಟ

Suddi Udaya

ಜ್ಯೋತಿಷ್ಯ ಶಾಸ್ತ್ರದ ಸಾಧನೆಗಾಗಿ ಬೆಳ್ತಂಗಡಿಯ ಯುವ ಜ್ಯೋತಿಷಿ ಯೋಗೀಶ್ ಆಚಾರ್ಯರಿಗೆ ಧ್ರುವ ನಕ್ಷತ್ರ ಅವಾರ್ಡ್

Suddi Udaya

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

Suddi Udaya

ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಜಾರ್ಜ್ ಕೆ.ಡಿ. ರವರ ಕರ್ತವ್ಯಕ್ಕೆ ಎಸ್.ಪಿ. ಸುಧೀರ್ ಕುಮಾರ್ ರೆಡ್ಡಿ ಅವರಿಂದ ಶ್ಲಾಘನೆ

Suddi Udaya
error: Content is protected !!