23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು : ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಝೀನತ್‌ರವರಿಂದ ಜಾರುಬಂಡಿ ಕೊಡುಗೆ


ಇಂದಬೆಟ್ಟು ಗ್ರಾಮದ ಕೋಯನಗರ ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಬಹಳ ವಿಜ್ರಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ಅಂಗನವಾಡಿ ಸ್ಥಾಪನೆಗಾಗಿ ಶ್ರಮಿಸಿದ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಹಾಗೂ ಮಹಿಳಾ ಉದ್ಯಮಿಯಾದ ಝೀನತ್ ಉಜಿರೆ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು.

ಇವರು ಅಂಗನವಾಡಿ ಕೇಂದ್ರಕ್ಕೆ ಜಾರುಬಂಡಿಯನ್ನು ಕೊಡುಗೆಯಾಗಿ ನೀಡಿರುತ್ತಾರೆ. ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಅಶ್ವಿನಿ, ಎಂ.ಜೆ.ಎಂ. ಕಿಲ್ಲೂರು ಇದರ ಅಧ್ಯಕ್ಷ ಅಬ್ದುಲ್ ಅಝೀಝ್ ಝುಹುರಿ, ಝೀನತ್ ರವರ ಮಾತಾ ಪಿತೃಗಳಾದ ಖತೀಜಮ್ಮ, ಅಹಮದ್ ಕುಂಞಿ, ಊರಿನ ಗಣ್ಯರಾದ ಮಹಮ್ಮದ್ ಶ್ರವಣಗುಂಡ, ಅಶ್ರಫ್ ಶ್ರವಣಗುಂಡ, ಇಸುಬು ಕಿಲ್ಲೂರು, ಹಂಝತ್ ಕಿಲ್ಲೂರು, ಉದಯ ಪಡೆಂಕಲ್, ನೇಮಿರಾಜ್ ಕಿಲ್ಲೂರು, ಬದ್ರುದ್ದೀನ್ ಕೋಯನಗರ, ಬಿ.ಎಸ್. ಉಮ್ಮರ್ ಟಿಂಬರ್ ಮರ್ಚೆಂಟ್, ಕುಂಞಿ ಮೋನು ಶ್ರವಣಗುಂಡ, ನವಾಜ್, ಇಮ್ತಿಯಾಜ್, ಮಿಯಾಜ್, ಉಮರ್ ಫಾರೂಕ್ ಉಜಿರೆ ಮತ್ತು ಬಾಲವಿಕಾಸ ಸಮಿತಿ ಸದಸ್ಯರು, ಚೇತನ ಸ್ತ್ರೀ ಶಕ್ತಿ ಸಂಘದ ಸದಸ್ಯೆಯರು, ಊರಿನ ಗಣ್ಯರು, ಮಹಿಳೆಯರು, ಅಂಗನವಾಡಿ ಪುಟಾಣಿಗಳು ಭಾಗವಹಿಸಿದ್ದರು.

ಅಶ್ರಫ್ ಹಾಗೂ ನೇಮಿರಾಜ್ ಕಿಲ್ಲೂರು ಕಾರ್ಯಕ್ರಮ ನಿರೂಪಿಸಿ, ಅಂಗನವಾಡಿ ಕಾರ್ಯಕರ್ತೆ ಶಶಿಕಲಾ ಹಾಗೂ ಸಹಾಯಕಿ ಗುಲ್ಜಾರ್ ಬಿ ಸಹಕರಿಸಿದರು.

Related posts

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್, ಸೀರೆಗಳಿಗೆ ಕೇವಲ ರೂ 99

Suddi Udaya

ಎಕ್ಸೆಲ್ ನ ಪ್ರಾಧ್ಯಾಪಕ ಆಸ್ಟಿನ್ ಮರ್ವಿನ್ ಡಿಸೋಜ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಮಾವಿನಕಟ್ಟೆ: ಸ್ವಾತಿ ಎಂ. ಶೆಟ್ಟಿರವರಿಗೆ ಬೆಸ್ಟ್ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ ಪ್ರಶಸ್ತಿ

Suddi Udaya

ಶಿಶಿಲ: ನಾಗನಡ್ಕ ನಿವಾಸಿ ವ್ಯಾಸ ನಿಧನ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತಿನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಉಜಿರೆ: ಪ.ಪೂ ಕಾಲೇಜುಗಳ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ಪ.ಪೂ ಕಾಲೇಜಿಗೆ ಚಾಂಪಿಯನ್ ಪ್ರಶಸ್ತಿ:

Suddi Udaya
error: Content is protected !!