22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು : ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಝೀನತ್‌ರವರಿಂದ ಜಾರುಬಂಡಿ ಕೊಡುಗೆ


ಇಂದಬೆಟ್ಟು ಗ್ರಾಮದ ಕೋಯನಗರ ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಬಹಳ ವಿಜ್ರಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ಅಂಗನವಾಡಿ ಸ್ಥಾಪನೆಗಾಗಿ ಶ್ರಮಿಸಿದ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಹಾಗೂ ಮಹಿಳಾ ಉದ್ಯಮಿಯಾದ ಝೀನತ್ ಉಜಿರೆ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು.

ಇವರು ಅಂಗನವಾಡಿ ಕೇಂದ್ರಕ್ಕೆ ಜಾರುಬಂಡಿಯನ್ನು ಕೊಡುಗೆಯಾಗಿ ನೀಡಿರುತ್ತಾರೆ. ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಅಶ್ವಿನಿ, ಎಂ.ಜೆ.ಎಂ. ಕಿಲ್ಲೂರು ಇದರ ಅಧ್ಯಕ್ಷ ಅಬ್ದುಲ್ ಅಝೀಝ್ ಝುಹುರಿ, ಝೀನತ್ ರವರ ಮಾತಾ ಪಿತೃಗಳಾದ ಖತೀಜಮ್ಮ, ಅಹಮದ್ ಕುಂಞಿ, ಊರಿನ ಗಣ್ಯರಾದ ಮಹಮ್ಮದ್ ಶ್ರವಣಗುಂಡ, ಅಶ್ರಫ್ ಶ್ರವಣಗುಂಡ, ಇಸುಬು ಕಿಲ್ಲೂರು, ಹಂಝತ್ ಕಿಲ್ಲೂರು, ಉದಯ ಪಡೆಂಕಲ್, ನೇಮಿರಾಜ್ ಕಿಲ್ಲೂರು, ಬದ್ರುದ್ದೀನ್ ಕೋಯನಗರ, ಬಿ.ಎಸ್. ಉಮ್ಮರ್ ಟಿಂಬರ್ ಮರ್ಚೆಂಟ್, ಕುಂಞಿ ಮೋನು ಶ್ರವಣಗುಂಡ, ನವಾಜ್, ಇಮ್ತಿಯಾಜ್, ಮಿಯಾಜ್, ಉಮರ್ ಫಾರೂಕ್ ಉಜಿರೆ ಮತ್ತು ಬಾಲವಿಕಾಸ ಸಮಿತಿ ಸದಸ್ಯರು, ಚೇತನ ಸ್ತ್ರೀ ಶಕ್ತಿ ಸಂಘದ ಸದಸ್ಯೆಯರು, ಊರಿನ ಗಣ್ಯರು, ಮಹಿಳೆಯರು, ಅಂಗನವಾಡಿ ಪುಟಾಣಿಗಳು ಭಾಗವಹಿಸಿದ್ದರು.

ಅಶ್ರಫ್ ಹಾಗೂ ನೇಮಿರಾಜ್ ಕಿಲ್ಲೂರು ಕಾರ್ಯಕ್ರಮ ನಿರೂಪಿಸಿ, ಅಂಗನವಾಡಿ ಕಾರ್ಯಕರ್ತೆ ಶಶಿಕಲಾ ಹಾಗೂ ಸಹಾಯಕಿ ಗುಲ್ಜಾರ್ ಬಿ ಸಹಕರಿಸಿದರು.

Related posts

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ಹುಟ್ಟುಹಬ್ಬ ; ಶಿವಮೊಗ್ಗದಲ್ಲಿ ಭೇಟಿ ಮಾಡಿ ಶುಭಾಶಯ ತಿಳಿಸಿದ ಶಾಸಕ ಹರೀಶ್ ಪೂಂಜ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಆಯ್ಕೆ

Suddi Udaya

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ: ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಅಭಿನಂದನ್ ಹರೀಶ್ ಕುಮಾರ್ ಪ್ರಚಾರ

Suddi Udaya
error: Content is protected !!