ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆಯಲ್ಲಿ 79 ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಸಂಘದ ಅಧ್ಯಕ್ಷ ಶ್ರೀಧರ್ ಜಿ.ಭಿಡೆ ಯವರು ಧ್ವಜಾರೋಹಣ ನೆರವೇರಿಸಿದರು.

ಎಂಸಿಎಫ್ ಮಂಗಳೂರು ಇವರ ಸಹಭಾಗಿತ್ವದೊಂದಿಗೆ ಜೈ ಜವಾನ್ ಜೈ ಕಿಸಾನ್ ಆಶಯದಂತೆ ಕೃಷಿಯಲ್ಲಿ ತೊಡಗಿಸಿಕೊಂಡಿರುವ ನಿವೃತ್ತ ಸೈನಿಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನಿವೃತ್ತ ಯೋಧರು ಪ್ರಸಕ್ತ ಕೃಷಿಕರಾಗಿ ಸಂಘದ ಸದಸ್ಯರು ಆಗಿರುವಂತಹ ಎ.ಕೆ.ಶಿವನ್ ಉಜಿರೆ, ಶ್ರೀ ಗೋಪಾಲಕೃಷ್ಣ ಭಟ್ ಕಾಂಚೋಡು ಹಾಗೂ ತಂಗಚ್ಚನ್ ಧರ್ಮಸ್ಥಳ ಇವರನ್ನು ಉಭಯ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.

ಉಪಾಧ್ಯಕ್ಷ ಅನಂತ ಭಟ್ ಎಂ., ನಿರ್ದೇಶಕರಾದ ಬಾಲಕೃಷ್ಣ ಗೌಡ, ಜಯಶ್ರೀ ಡಿ.ಎಂ., ಭೈರಪ್ಪ ಉಪಸ್ಥಿತರಿದ್ದರು. ಸಿಇಒ ರಾಜು ಶೆಟ್ಟಿ ಸ್ವಾಗತಿಸಿದರು. ಎಂಸಿ ಎಫ್ ಮಂಗಳೂರು ಇದರ ಮಾರಾಟ ಅಧಿಕಾರಿ ಮನೋಜ್ ವಂದಿಸಿದರು. ಎಂಸಿಎಫ್ ಸಿಬ್ಬಂದಿ ತೇಜಸ್ವಿ ಮತ್ತು ಸಂಘದ ಸಿಬ್ಬಂದಿ ಭಾಗವಹಿಸಿದ್ದರು.

Related posts

ಬಾಯ೯ ಬಿಜೆಪಿ ಸ್ಪಂದನ ಸಮಿತಿಯಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ

Suddi Udaya

ಬಿಜೆಪಿ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾಗಿ ಸುರೇಶ್ ಎಚ್ ಆರಂಬೋಡಿ ಆಯ್ಕೆ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಬಸ್ಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆಯೋರ್ವರು ಬಸ್ಸಿನಡಿಗೆ ಸಿಲುಕಿ ದಾರುಣ ಸಾವು

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಮಹಿಳಾ ವೇದಿಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಅಳದಂಗಡಿಯಲ್ಲಿ ಭಕ್ತಿ ಭಾವದಿಂದ ಮೊಳಗಿದ ಹನುಮೋತ್ಸವ, ಸಾವಿರಾರು ಭಕ್ತರು ಭಾಗಿ ಕುಣಿತ ಭಜನೆ, ಹನುಮ ಯಾಗ, ಹನುಮಾನ್ ಚಾಲಿಸ ಪಠಣ, ಹನುಮ ಶ್ರೀರಕ್ಷೆ ವಿತರಣೆ, ಲಂಕಾದಹನ, ಶಿವಾಜಿ‌ ನಾಟಕ

Suddi Udaya
error: Content is protected !!