25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆಯಲ್ಲಿ 79 ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಸಂಘದ ಅಧ್ಯಕ್ಷ ಶ್ರೀಧರ್ ಜಿ.ಭಿಡೆ ಯವರು ಧ್ವಜಾರೋಹಣ ನೆರವೇರಿಸಿದರು.

ಎಂಸಿಎಫ್ ಮಂಗಳೂರು ಇವರ ಸಹಭಾಗಿತ್ವದೊಂದಿಗೆ ಜೈ ಜವಾನ್ ಜೈ ಕಿಸಾನ್ ಆಶಯದಂತೆ ಕೃಷಿಯಲ್ಲಿ ತೊಡಗಿಸಿಕೊಂಡಿರುವ ನಿವೃತ್ತ ಸೈನಿಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನಿವೃತ್ತ ಯೋಧರು ಪ್ರಸಕ್ತ ಕೃಷಿಕರಾಗಿ ಸಂಘದ ಸದಸ್ಯರು ಆಗಿರುವಂತಹ ಎ.ಕೆ.ಶಿವನ್ ಉಜಿರೆ, ಶ್ರೀ ಗೋಪಾಲಕೃಷ್ಣ ಭಟ್ ಕಾಂಚೋಡು ಹಾಗೂ ತಂಗಚ್ಚನ್ ಧರ್ಮಸ್ಥಳ ಇವರನ್ನು ಉಭಯ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.

ಉಪಾಧ್ಯಕ್ಷ ಅನಂತ ಭಟ್ ಎಂ., ನಿರ್ದೇಶಕರಾದ ಬಾಲಕೃಷ್ಣ ಗೌಡ, ಜಯಶ್ರೀ ಡಿ.ಎಂ., ಭೈರಪ್ಪ ಉಪಸ್ಥಿತರಿದ್ದರು. ಸಿಇಒ ರಾಜು ಶೆಟ್ಟಿ ಸ್ವಾಗತಿಸಿದರು. ಎಂಸಿ ಎಫ್ ಮಂಗಳೂರು ಇದರ ಮಾರಾಟ ಅಧಿಕಾರಿ ಮನೋಜ್ ವಂದಿಸಿದರು. ಎಂಸಿಎಫ್ ಸಿಬ್ಬಂದಿ ತೇಜಸ್ವಿ ಮತ್ತು ಸಂಘದ ಸಿಬ್ಬಂದಿ ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya

ಸ್ಟೂಡೆಂಟ್ ನರ್ಸಸ್ ಅಸೋಸಿಯೇಷನ್ ಇನ್ ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ಆಫ್ ಇಂಡಿಯಾ ಕಾರ್ಯದರ್ಶಿಯಾಗಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಸಿಂಚನಾ ಎಂ.ಡಿ ಆಯ್ಕೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ-ಉಪ್ಪಾರಹಳ್ಳ ರಸ್ತೆಗೆ ಕಾಂಕ್ರೀಟ್ ಹಾಕಿ ಶ್ರಮದಾನ

Suddi Udaya

ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ಎಸ್.ಡಿ.ಎಮ್-ರೋಟರಿ ವೃತ್ತಿ ಮಾರ್ಗದರ್ಶನ ಕೇಂದ್ರವು MS Excel with Power BI” ಕುರಿತು ಹದಿನೈದು ದಿನಗಳ ತರಬೇತಿ ಕಾರ್ಯಾಗಾರ

Suddi Udaya
error: Content is protected !!