September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

ಉಜಿರೆ: ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ (ರಿ) ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆಯು ಉಜಿರೆ ಕೆ.ಎಸ್.ಆರ್.ಟಿ.ಸಿ. ಬಸ್ ಸ್ಟ್ಯಾಂಡ್ ನಲ್ಲಿ ನಡೆಯಿತು.

ವಾಣಿಜ್ಯ ಮತ್ತು ಕೈಗಾರಿಕಾ ಸಂಘಟನೆಯ ಗೌರವಾಧ್ಯಕ್ಷ ಶರತ್‌ ಕೃಷ್ಣ ಪಡುವೆಟ್ನಾಯ ಅವರು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರೋತ್ಸವದ ಶುಭಾಶಯಗಳನ್ನು ತಿಳಿಸಿದರು. ಉಜಿರೆ ವರ್ತಕರ ಸಂಘದ ಕಾರ್ಯದರ್ಶಿ ಲಕ್ಷ್ಮಣ್ ಗೌಡ ಅಧ್ಯಕ್ಷತೆಯನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ನಿವೃತ್ತ ಸೈನಿಕರಾದ ಎ.ಕೆ. ಶಿವನ್, ಗೋಪಾಲ ಕೃಷ್ಣ ಕಾ0ಚೋಡು, ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಕುಮಾ‌ರ್ ಬರೆಮೇಲು, ಜ್ಯೋತಿ ಪ್ರಭಾತ್ ಭಟ್, ಬೆಳ್ತಂಗಡಿ ಪತ್ರಕರ್ತರ ಸಂಘದ ಉಪಾಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಸದಸ್ಯ ಶ್ರೀನಿವಾಸ್ ತಂತ್ರಿ, ಉದ್ಯಮಿ ರಾಜೇಶ್ ಪೈ, ಪ್ರಶಾಂತ್ ಜೈನ್, ಮುರಳಿಧರ್ ಕೆ.ಎಸ್.ಆರ್.ಟಿ.ಸಿ, ಅನುಗ್ರಹ ಶಾಲಾ ಶಿಕ್ಷಕರಾದ ವಸಂತ್ ಹೆಗ್ಡೆ, ಮಾನಸ, ಆಟೋ ಚಾಲಕ ಮಿತ್ರರು, ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

ರಮ್ಯಾ ಒನ್ ಗ್ರಾಂ ಗೋಲ್ಡ್ & ಫ್ಯಾನ್ಸಿ ಮಾಲಕ ಪ್ರಸಾದ್ ಬಿ.ಎಸ್. ನಿರೂಪಿಸಿದರು.

Related posts

ನೀರಚಿಲುಮೆಯಲ್ಲಿ ಚರಂಡಿಗೆ ಉರುಳಿದ ಕಾರು: ನ್ಯಾಯವಾದಿ ಬಿ.ಎಂ ಭಟ್ ಅಪಾಯದಿಂದ ಪಾರು

Suddi Udaya

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya

ಕೊಟ್ಟಿಗೆಹಾರ: ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ: ಕೊಯ್ಯೂರು ಪರಿಸರದಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಹಾವೇರಿ ರಾಣಿ ಬೆನ್ನೂರಿನಲ್ಲಿ ಕಾರ್ಯಕ್ರಮ

Suddi Udaya

ವೇಣೂರಿನ ಧೀಮಹಿಯಲ್ಲಿ ಭರತನಾಟ್ಯ ತರಗತಿಗಳ ಉದ್ಘಾಟನೆ

Suddi Udaya

ಕಡಿದು ಬಿದ್ದ ವಿದ್ಯುತ್ ತಂತಿ, ಬೈಕ್ ಸವಾರರು ಪಾರು

Suddi Udaya
error: Content is protected !!