September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಹಳೆಪೇಟೆ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಉಜಿರೆ : 79 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ಇದರ ವತಿಯಿಂದ ಟಿ. ಬಿ. ಕ್ರಾಸ್ ಜಂಕ್ಷನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಸಲೀಂ ಕುಂಟಿನಿ (ಅಧ್ಯಕ್ಷರು SDTU ಹಳೆಪೇಟೆ ಉಜಿರೆ) ಹಾಗೂ ಹಿರಿಯರ ಸಮ್ಮುಖದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.

ಸಲೀಂ ಕುಂಟಿನಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಬಂದಂತಹ ಎಲ್ಲಾ ಅಥಿತಿಗಳನ್ನು ಫಝಲ್ ಉಜಿರೆ ಸ್ವಾಗತಿಸಿ, ಅಬ್ದುಲ್ ಖಾದರ್ ಅಲ್ ಹಿಕಮಿ (ಮುದರ್ರಿಸರು ಅಲ್ ಬುಖಾರಿ ಮಸ್ಜಿದ್ ಕುಂಟಿನಿ) ಹಿತನುಡಿಗಳೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಖಾದರ್ ನಾವೂರ (ನಿರ್ದೇಶಕರು, ಇನ್ಫಾಮೇಟ್ ಫೌಂಡೇಶನ್ (ರಿ) ಹಾಗೂ ಅನುಗ್ರಹ ಟ್ರೈನಿಂಗ್ ಕಾಲೇಜು ಮುಡಿಪು ಹಾಗೂ ಬೆಳ್ತಂಗಡಿ) ಹಾಗೂ ಪ್ರಕಾಶ್ ಫೆರ್ನಾಂಡಿಸ್ (ಮಾಲಕರು ಎಸ್. ಎ ಮೆಡಿಕಲ್ ಉಜಿರೆ) ಸಂದೇಶ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ SDTU ಕಾರ್ಯದರ್ಶಿ ಖಾದರ್ ನಾಡ್ಜೆ, ಆಟೋ ಯೂನಿಯನ್ ಸದಸ್ಯರು ಸಾರ್ವಜನಿಕರು ಹಾಗೂ ಹಿರಿಯರು ಉಪಸ್ಥಿತರಿದ್ದರು.

ಸಮಾಜ ಸೇವಕರು ಹಾಗೂ ಮಾಲಕರು ಎಸ್. ಎ ಮೆಡಿಕಲ್ ಉಜಿರೆ ಪ್ರಕಾಶ್ ಫೆರ್ನಾಂಡಿಸ್ ರವರಿಗೆ ಸನ್ಮಾನಿಸಲಾಯುತು.

ಕಾರ್ಯಕ್ರಮವನ್ನು ಮರ್ಷಾದ್ ಉಜಿರೆ ನಿರೂಪಿಸಿ ಸಹಲ್ ನೀರ್ಸಾಲ್ ಧನ್ಯವಾದ ಮಾಡಿದರು.

Related posts

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

Suddi Udaya

ಕೋಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದುರ್ಗಾಪೂಜೆ ಹಾಗೂ ರೆಖ್ಯ ಗ್ರಾಮದ ಸಮಗ್ರ ಅಭಿವೃದ್ಧಿಗೆ ರೂ. 15ಕೋಟಿ ಅನುದಾನ ನೀಡಿರುವ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜ ದಿಢೀರ್ ಭೇಟಿ

Suddi Udaya

ಧರ್ಮಸ್ಥಳ: ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು ಇದರ 25ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!