25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ವಿಜ್ರಂಭಣೆಯ ಸ್ವಾತಂತ್ರ್ಯ ದಿನಾಚರಣೆ

ಕಕ್ಕಿಂಜೆ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ವಿಜ್ರಂಭಣೆಯ ಸ್ವಾತಂತ್ರ್ಯ ದಿನಾಚರಣೆಯನ್ನುಆಚರಿಸಲಾಯಿತು. ಧ್ವಜಾರೋಹಣವನ್ನು ಎಸ್.ಡಿ.ಎಮ್.ಸಿ.ಕಾರ್ಯಾಧ್ಯಕ್ಷ ವಸಂತ ಗೌಡ ನೆರವೇರಿಸಿಕೊಟ್ಟರು.

ಎಸ್.ಡಿ.ಎಮ್.ಸಿ.ಯ ಸದಸ್ಯರಾದ ಕೇಶವ, ಅಬ್ಬಾಸ್ ,ಶ್ರೀಮತಿ ಆಯಿಷಾ, ಕೃಷ್ಣಪ್ಪ ಅನಾರ್ ಉಪಸ್ಥಿತರಿದ್ದರು.

ಸ್ವಾತಂತ್ರ್ಯ ದ ಮಹತ್ವ ಮತ್ತು ದೇಶ ರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ,ಭಾರತ ದೇಶದ ಇತಿಹಾಸದ ಬಗ್ಗೆ ಮುಖ್ಯ ಶಿಕ್ಷಕ ಶಂಭು ಶಂಕರ್, ಉಪನ್ಯಾಸ ನೀಡಿದರು. ಪುರಮೆರವಣಿಗೆಯ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಶಿಕ್ಷಕರು ಮತ್ತು ಪೋಷಕರು ಹಾಜರಿದ್ದರು.

Related posts

ಯೂನಿಯನ್ ಬ್ಯಾಂಕ್ ಎಂದು ಸಂದೇಶ ಕಳುಹಿಸಿ ಲಕ್ಷಾಂತರ ರೂ. ವಂಚನೆ: ಹಣ ಕಳೆದುಕೊಂಡ ಕೊಕ್ಕಡದ ನಿವಾಸಿಯಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

Suddi Udaya

ಮಾ.21-24: ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ವೇಣೂರು: ಜಯಶೀಲಾ ಪೈ ನಿಧನ

Suddi Udaya

ಮಾಲಾಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!