26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಸ.ಉ. ಪ್ರಾಥಮಿಕ ಶಾಲೆಗೆ ದಾನಿಗಳಿಂದ ಟೈ, ಬೆಲ್ಟ್, ಉಳಿತಾಯ ಖಾತಾ ಪುಸ್ತಕ ವಿತರಣೆ

ಕುತ್ಲೂರು: ಸ ಉ ಪ್ರಾ ಶಾಲೆ ಕುತ್ಲೂರು ಇಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಮಕ್ಕಳಿಗೆ ದಾನಿಗಳು ಕೊಡ ಮಾಡಿದ ಟೈ, ಬೆಲ್ಟ್ ಮತ್ತು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 1ನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿಗಳ ವತಿಯಿಂದ ರೂ 1000 ಮೊತ್ತವನ್ನು ಒಳಗೊಂಡ ಅಂಚೆ ಕಛೇರಿಯ ಪಾಸ್ ಪುಸ್ತಕ ನೀಡುವ ಯೋಜನೆ , ಬ್ಯಾಂಡ್ ಸೆಟ್ಟಿನ 15 ವಿದ್ಯಾರ್ಥಿಗಳಿಗೆ ಟೋಪಿ ವಿತರಣೆ, ಬಾಬುಶೆಟ್ಟಿ ನಿವೃತ್ತ ಕನ್ನಡ ಭಾಷಾ ಶಿಕ್ಷಕರು ವಿರಚಿತ 10 ಪುಸ್ತಕಗಳನ್ನು ಶಾಲೆಯ ಗ್ರಂಥಾಲಯ ಕ್ಕೆ ಕೊಡುಗೆಯಾಗಿ ನೀಡಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.,ಎಮ್.ಸಿ ಅಧ್ಯಕ್ಷ ಕನಕವರ್ಮ ಜೈನ್, ಭೋಜೇಗೌಡ ಪ್ರಗತಿಪರ ರೈತರು, ಅರ್ವ, ನಿರಂಜನ್ ನಿಕಟ ಪೂರ್ವ ಅಧ್ಯಕ್ಷರು ಲಯನ್ಸ್ ಕ್ಲಬ್ ವೇಣೂರು, ರಾಮಚಂದ್ರ ಭಟ್ ನಿಕಟ ಪೂರ್ವ ಅಧ್ಯಕ್ಷರು ಎಸ್.ಡಿ.ಎಮ್.ಸಿ, ನಿಮಿತ್ ಜೈನ್ ಅಧ್ಯಕ್ಷರು ಹಳೆ ವಿದ್ಯಾರ್ಥಿಗಳ ಸಂಘ, ನಾರಾವಿ ಗ್ರಾಮ ಪಂಚಾಯತ್ ಸದಸ್ಯ ಸಂತೋಷ ಮರ್ದೋಟ್ಟು ಹಾಗೂ ಸುದರ್ಶನ್ ಹೆಗ್ಡೆ , ಹಳೆ ವಿದ್ಯಾರ್ಥಿ ಯಾದ ಶಿವರಾಜ್ ಅಂಚನ್ , ಎಸ್.ಡಿ.ಎಮ್.ಸಿ ಉಪಾಧ್ಯಕ್ಷರಾದ ಶ್ರೀಮತಿ ಶ್ವೇತಾ ಜಗದೀಶ್, ಶ್ರೀ ಧ ಗ್ರಾ ಯೋಜನೆಯ ಸೇವಾ ಪ್ರತಿನಿಧಿ ಶ್ರೀಮತಿ ಉಷಾ ಸಂತೋಷ, ಪ್ರಧಾನ ಗುರುಗಳು, ಶಿಕ್ಷಕರು, ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ವಿಶ್ವ ಸೈಕಲ್ ದಿನ ಜಾಗೃತಿ ರ‍್ಯಾಲಿ

Suddi Udaya

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

Suddi Udaya

ಜೆಸಿಐ ಮಡಂತ್ಯಾರು ವಿಜಯ 2024 ರ ಶಾಶ್ವತ ಯೋಜನೆಗಳ ಆನಾವರಣ

Suddi Udaya

ಮಹಾರಾಷ್ಟ್ರದ ಕಂಪ್ಟೀಯಲ್ಲಿ ನಡೆದ ಅಖಿಲ ಭಾರತ ಮಟ್ಟದ ಎನ್‌ಸಿಸಿ ತರಬೇತಿಯಲ್ಲಿ ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಎನ್‌ಸಿಸಿ ಅಧಿಕಾರಿ ಸಂಜೀತ್ ಶೆಟ್ಟಿಯವರಿಗೆ ಪ್ರಥಮ ಸ್ಥಾನ

Suddi Udaya

ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಚುನಾವಣಾ ಪ್ರಭಾರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!