25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವ ದ ಅಂಗವಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಭಾರತಿ ಎಸ್ ಶೆಟ್ಟಿ ಯವರು ಧಜಾರೋಹಣ ನೆರವೇರಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಹಾಗು ಸಿಬಂದಿ ವರ್ಗ ಉಪಸ್ಥಿತರಿದ್ದರು. ಅಭಿವೃದ್ಧಿ ಅಧಿಕಾರಿ ಇಮ್ತಿಯಾಜ್ ಧನ್ಯವಾದವಿತ್ತರು. ಸಿಬಂದಿ ಅನಂದ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಕರಾಯ ಶ್ರೀಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವದ ಕಾರ್ಯಾಲಯ ಕಛೇರಿ ಉದ್ಘಾಟನೆ

Suddi Udaya

ರಾತ್ರಿ 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಬಂಗೇರರ ಪ್ರಾರ್ಥಿವ ಶರೀರ: ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ

Suddi Udaya

ತುಮಕೂರು ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಯವರನ್ನು ಬೇಟಿ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ರಕ್ಷಿತ್ ಶಿವರಾಂ

Suddi Udaya

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಶಹೀರ್ ಅನಸ್ ರವರಿಗೆ ಚಿನ್ನದ ಪದಕ

Suddi Udaya

ವೇಣೂರು ಪ್ರೌಢಶಾಲಾ ವಿದ್ಯಾರ್ಥಿಯ ಚಿಕಿತ್ಸೆಗೆ ರೂ 40 ಸಾವಿರ ಆರ್ಥಿಕ ನೆರವು ಹಸ್ತಾಂತರ

Suddi Udaya

ಅಭ್ಯಾಸ್ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸ್ಪಾರ್ಕ್ ಪರೀಕ್ಷಾಪೂರ್ವ ಸಿದ್ದತಾ ಕಾರ್ಯಗಾರ

Suddi Udaya
error: Content is protected !!