March 7, 2026
ವರದಿಸಂಘ-ಸಂಸ್ಥೆಗಳು

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ನಲ್ಲಿ 79ನೇ ಸ್ವಾತಂತ್ರ‍್ಯ ದಿನಾಚರಣೆ

ಬೆಳ್ತಂಗಡಿ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ಕೇಳ್ತಾಜೆ ವಠಾರದಲ್ಲಿ 79ನೇ ಸ್ವಾತಂತ್ರೋತ್ಸವವು ಬಹಳ ವಿಜ್ರಂಭನೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷ ಕೆ ಹನೀಫ್ ರವರು ನೆರವೇರಿಸಿದರು.

ಖತೀಬರಾದ ಅಬುಸಾಲಿ ಝೈನಿ ಇಂದಬೆಟ್ಟು ಸಂದೇಶ ಭಾಷಣ ಹಾಗೂ ದುಆ ನಿರ್ವಹಿಸಿದರು. ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಸಮಾರಂಭದಲ್ಲಿ ಪ್ರಧಾನ ಕಾರ್ಯದರ್ಶಿ ಶರೀಫ್ ಸಖಾಫಿ ಕನ್ಯಾಡಿ, ಕೋಶಾಧಿಕಾರಿ ಅಬುಸಾಲಿ ಯು.ಕೆ, ಉಪಾಧ್ಯಕ್ಷ ಹಮೀದ್ ಕೆ.ಬಿ, ಸದಸ್ಯರಾದ ಅಬೂಬಕ್ಕರ್ ಬಿ.ಎ, ಇಸುಬು ಬಿ. ಎ, ಮುಬೀನ್ ಪಾರ್ನಡ್ಕ, ಮುಅಲ್ಲಿಮರಾದ ಇಸಾಕ್ ಮುಸ್ಲಿಯಾರ್, ಇಬ್ರಾಹಿಂ ಎನ್.ಎಚ್, ಹಮೀದ್ ಕೊಡಂಗೆ, ಇರ್ಶಾದ್ ಕೈಕಂಬ ಹಾಗೂ ಜಮಾಅತ್ ಭಾಂದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ನಾಳೆ(ಅ.19): ಅನುಗ್ರಹದಲ್ಲಿ ಹಿರಿಯ ವಿದ್ಯಾರ್ಥಿಗಳ “ಅನುಗ್ರಹ ಸಮಾಗಮ 2025”

Suddi Udaya

ನ.13: ದೀಪಾವಳಿ ಹಬ್ಬದ ಪ್ರಯುಕ್ತ ಕುಸಲ್ದ ಜವನೆರ್ ಬದ್ಯಾರು – ಶಿರ್ಲಾಲು ಇದರ ವತಿಯಿಂದ 5ನೇ ವರ್ಷದ ‘ಕೆಸರ್ ಡೊಂಜಿ ಕುಸಲ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಕನ್ಯಾಡಿ ಶ್ರೀ ಹರಿದ್ವಾರ ಶಾಖಾ ಮಠದಲ್ಲಿ 7ನೇ ವರ್ಷದ ವಾರ್ಷಿಕೋತ್ಸವ

Suddi Udaya

ಸೌತಡ್ಕ ದೇವಸ್ಥಾನಕ್ಕೆ ಸ್ಥಿರಾಸ್ತಿ ಖರೀದಿಯಲ್ಲಿ ಅವ್ಯವಹಾರ: ತನಿಖೆಗೆ ಸಹಾಯಕ ಆಯುಕ್ತರಿಂದ ಆದೇಶ

Suddi Udaya
error: Content is protected !!