24 C
ಪುತ್ತೂರು, ಬೆಳ್ತಂಗಡಿ
July 24, 2026
ವರದಿಸಂಘ-ಸಂಸ್ಥೆಗಳು

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ನಲ್ಲಿ 79ನೇ ಸ್ವಾತಂತ್ರ‍್ಯ ದಿನಾಚರಣೆ

ಬೆಳ್ತಂಗಡಿ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ಕೇಳ್ತಾಜೆ ವಠಾರದಲ್ಲಿ 79ನೇ ಸ್ವಾತಂತ್ರೋತ್ಸವವು ಬಹಳ ವಿಜ್ರಂಭನೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷ ಕೆ ಹನೀಫ್ ರವರು ನೆರವೇರಿಸಿದರು.

ಖತೀಬರಾದ ಅಬುಸಾಲಿ ಝೈನಿ ಇಂದಬೆಟ್ಟು ಸಂದೇಶ ಭಾಷಣ ಹಾಗೂ ದುಆ ನಿರ್ವಹಿಸಿದರು. ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಸಮಾರಂಭದಲ್ಲಿ ಪ್ರಧಾನ ಕಾರ್ಯದರ್ಶಿ ಶರೀಫ್ ಸಖಾಫಿ ಕನ್ಯಾಡಿ, ಕೋಶಾಧಿಕಾರಿ ಅಬುಸಾಲಿ ಯು.ಕೆ, ಉಪಾಧ್ಯಕ್ಷ ಹಮೀದ್ ಕೆ.ಬಿ, ಸದಸ್ಯರಾದ ಅಬೂಬಕ್ಕರ್ ಬಿ.ಎ, ಇಸುಬು ಬಿ. ಎ, ಮುಬೀನ್ ಪಾರ್ನಡ್ಕ, ಮುಅಲ್ಲಿಮರಾದ ಇಸಾಕ್ ಮುಸ್ಲಿಯಾರ್, ಇಬ್ರಾಹಿಂ ಎನ್.ಎಚ್, ಹಮೀದ್ ಕೊಡಂಗೆ, ಇರ್ಶಾದ್ ಕೈಕಂಬ ಹಾಗೂ ಜಮಾಅತ್ ಭಾಂದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಸಂಸದ ಕ್ಯಾ| ಬ್ರಿಜೇಶ್ ಚೌಟರ ಭೇಟಿ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವಂತೆ ಶಾಸಕ ಹರೀಶ್ ಪೂಂಜ ಇವರಿಗೆ ಮನವಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ “ಸ್ವಾಗತಂ” ವಿಶೇಷ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1ಕೋಟಿ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಮೇ 26: ಯೂತ್ ಮತ್ತು ಸಾಮಾಜಿಕ ಕಾಳಜಿಗಳ ಕುರಿತು ರಾಷ್ಟ್ರೀಯ ಸಮ್ಮೇಳನ “ಸಂಭ್ರಮ-2023”

Suddi Udaya
error: Content is protected !!