July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಮಸೀದಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ಯವರು ನೆರವೇರಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಮಸೀದಿ ಖತೀಬರಾದ ಹನೀಫ್ ಫೈಝಿಯವರು ದುವಾ ನೆರವೇರಿಸಿದರು. ಅತಿಥಿಗಳಾಗಿ ಉಪಾಧ್ಯಕ್ಷ ಬಿ.ಶೇಖುಂಞ್ಞ, ಪ್ರಧಾನ ಕಾರ್ಯದರ್ಶಿ ರಝಾಕ್ ಕೋಡಿಸಭೆ, ಕಾರ್ಯದರ್ಶಿಗಳಾದ ಹನೀಫ್ ವರ್ಷಾ, ಮಹಮ್ಮದ್ ಕುದ್ರಡ್ಕ, ಕೋಶಾಧಿಕಾರಿ ಫೈಝಲ್ ಐ.ಜೆ, ಜಮಾತ್ ಬಾಂಧವರು ಹಾಗೂ ಮದರಸ ಮಕ್ಕಳು ಉಪಸ್ಥಿತರಿದ್ದರು.

ಅಬೂಬಕ್ಕರ್ ಸಿದ್ದೀಕ್ ಅಝ್ಹರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಅಬ್ದುಲ್ ರಹಮಾನ್ ಮುಸ್ಲಿಯಾರ್ ವಂದಿಸಿದರು.

Related posts

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya

ಸಿರಿ ಸಂಸ್ಥೆಯ ನೂತನ ಉತ್ಪಾದನಾ ಸಂಕೀರ್ಣದ ಪೂಜಾ ಸಮಾರಂಭ: ಡಾ.ಹೆಗ್ಗಡೆ ಕುಟುಂಬಸ್ಥರು, ಸಿರಿ ಸಂಸ್ಥೆಯ ನಿರ್ದೇಶಕರುಗಳು ಭಾಗಿ

Suddi Udaya

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಹಲವು ಬಹುಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ

Suddi Udaya

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

Suddi Udaya
error: Content is protected !!