23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮದಡ್ಕ ರಫೀಕ್ ರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಅಕ್ರಮ ಗಾಂಜಾ ದಾಸ್ತಾನು ಮತ್ತು ಮಾರಾಟ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರಿಂದ ಹಲವು ಸಮಯಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕುವೆಟ್ಟು ಗ್ರಾಮದ ನಿವಾಸಿಯಾದ ಮಹಮ್ಮದ್ ರಫೀಕ್ @ ಮದ್ದಡ್ಕ ರಫೀಕ್(39) ಎಂಬಾತನನ್ನು ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ನೇತೃತ್ವದ ಪೊಲೀಸರು ಆ.14 ರಂದು ಕಾರ್ಕಳದಲ್ಲಿ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು. ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ‌.

ಆರೋಪಿ ಮದಡ್ಕ ರಫೀಕ್ ವಿರುದ್ಧ ಈಗಾಗಲೇ ಬೆಳ್ತಂಗಡಿ ಪೊಲೀಸ್ ಠಾಣೆ, ವೇಣೂರು ಪೊಲೀಸ್ ಠಾಣೆ, ಚಿಕ್ಕಮಗಳೂರು CEN ಪೊಲೀಸ್ ಠಾಣೆ, ಬಣಕಲ್ ಪೊಲೀಸ್ ಠಾಣೆ, ದಕ ಜಿಲ್ಲಾ CEN ಪೊಲೀಸ್ ಠಾಣೆ, ಹಾಗೂ ಬಂಟ್ಟಾಳ ಅಬಕಾರಿ ಠಾಣೆ, ಬೆಳ್ತಂಗಡಿ ಅಬಕಾರಿ ಠಾಣೆಯಲ್ಲಿ ಗಾಂಜಾ ಪ್ರಕರಣಗಳು ದಾಖಲಾಗಿರುತ್ತದೆ.

Related posts

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕ್ಯಾಂಪೋರಿಯಲ್ಲಿ ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಬೆಳ್ತಂಗಡಿ ಸ್ಥಳೀಯ ಸಂಸ್ಥೆ

Suddi Udaya

ಮುಂಡಾಜೆ ಸರಸ್ವತಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಂದ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳ ನೇಮಕ

Suddi Udaya

ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya

ಭಜನಾ ಪರಿಷತ್ ಲಾಯಿಲ ವಲಯದ ಅಧ್ಯಕ್ಷರಾಗಿ ಪಿ. ಚಂದ್ರಶೇಖರ ಸಾಲ್ಯಾನ್, ಕಾರ್ಯದರ್ಶಿಯಾಗಿ ಅಖಿಲೇಶ್ ಚಂದ್ಕೂರು, ಕೋಶಾಧಿಕಾರಿಯಾಗಿ ದಿನೇಶ್ ಜಾನ್ಲಪು

Suddi Udaya
error: Content is protected !!