ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಗುರುವಾಯನಕೆರೆ: ಇಲ್ಲಿಯ ಅಯ್ಯಪ್ಪ ನಗರ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಅಯ್ಯಪ್ಪ ವೃತಧಾರಿ ಭಕ್ತರಿಂದ 79ನೇ ಸ್ವಾತಂತ್ರ್ಯವನ್ನು ಆಚರಿಸಲಾಯಿತು.

ಗುರುಸ್ವಾಮಿ ರಾಜೇಂದ್ರ ನಾಯರ್ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ವಸಂತ ಗುರುಸ್ವಾಮಿ ಮದ್ದಡ್ಕ, ಆನಂದ ಕೋಟ್ಯಾನ್, ಚಿದಾನಂದ ಇಡ್ಯಾ, ರವಿ ಪೂಜಾರಿ ಆದೇಲು, ಪ್ರತಾಪ್ ನಾಯರ್, ಕೃಷ್ಣಪ್ಪ ಕುಲಾಲ್, ಹಾಗೂ ಅಯ್ಯಪ್ಪ ವೃತಾಧಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಭೇಟಿ:

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಠಲ ಕೊಕ್ಕಡ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ತಂಡ ರಚಿಸುವಂತೆ ರಾಜ್ಯ ಮಹಿಳಾ ಆಯೋಗದಿಂದ ಪತ್ರ

Suddi Udaya

ನೆರಿಯ : ತೋಟತ್ತಾಡಿ, ದಡ್ಡುವಿನಲ್ಲಿ ನೀರಲ್ಲಿ ಸಿಲಿಕಿಕೊಂಡ ಕಾರು

Suddi Udaya

ಮಡಂತ್ಯಾರು: ಬುಲೆಟ್ ಟ್ಯಾಂಕರ್ ಮತ್ತು ಓಮ್ನಿ ಕಾರ್ ಮುಖಾಮುಖಿ ಡಿಕ್ಕಿ

Suddi Udaya

ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ನಲ್ಲಿ ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
error: Content is protected !!