25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಗೇರುಕಟ್ಟೆ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೇಂದ್ರ ಕಚೇರಿ ತುಮಕೂರು, ನೇತ್ರಾವತಿ ವಲಯ ಪುತ್ತೂರು ಇದರ ಕ್ಷೀರ ಸಂಗಮ ಸಬಾಭವನ ಕಳಿಯ ಗೇರುಕಟ್ಟೆ ಶಾಖೆಯಲ್ಲಿ 79ನೇ ಸ್ವಾತಂತ್ರ್ಯ ದಿನೋತ್ಸವವನ್ನು ಭಾರತ ಮಾತಾ ಪೂಜನದೊಂದಿಗೆ ಯೋಗ ಬಂಧುಗಳು ಆಚರಿಸಿದರು.

ಕೇಂದ್ರದ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್, ಸತೀಶ್ ನಾಳ ನಿತ್ಯದ ಯೋಗ ಪ್ರಾತ್ಯಕ್ಷಿಕೆಯನ್ನು ನಿರ್ವಹಿಸಿ ಸ್ವಾತಂತ್ರೋತ್ಸವದ ಸಂದೇಶವನ್ನು ನೀಡಿದರು. ಸ್ವಾತಂತ್ರ್ಯ ಹೋರಾಟಗಾರರ ಮತ್ತು ದೇಶದ ಆಂತರಿಕ ಮತ್ತು ಬಾಹ್ಯ ರಕ್ಷಣೆಯಲ್ಲಿ ಸದಾ ನಿರತರಾದ ಯೋಧರನ್ನು ಸ್ಮರಿಸಿ ಗೌರವಿಸುವುದು, ದೇಶದ ಐಕ್ಯತೆಯನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಅವರು ತಿಳಿಸಿದರು.

ಯೋಗ ಕೇಂದ್ರದ ವರದಿ ಪ್ರಮುಖ ಕೇಶವ,ಸಂಚಾಲಕ ವಿಜಯ, ಸಹ ಶಿಕ್ಷಕ ಸುಕೇಶ, ಅಶೋಕ, ವಸಂತ, ದಿವಾಕರ, ಗಣೇಶ, ಪದ್ಮಲತಾ, ಅರುಣ, ಭಾರತಿಯವರು ಭಾರತ ಮಾತಾ ಪೂಜನದಲ್ಲಿ ಭಾಗವಹಿಸಿದರು.

Related posts

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

Suddi Udaya

ಪ್ರಥಮ ತಾಲೂಕು ಅಧಿವೇಶನಕ್ಕೆ ಸಜ್ಜಾಗುತಿದೆ ಬೆಳ್ತಂಗಡಿ ಅಭಾಸಾಪ: ಡಿ.22 ರಂದು ಬಲಿಪ ರೆಸಾರ್ಟಿನಲ್ಲಿ ಅಧಿವೇಶನ

Suddi Udaya

ಮಾಲಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

Suddi Udaya

ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya
error: Content is protected !!