July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಸ್ಥಾಪನ ದಿನ ಆಚರಣೆ

ಚಾರ್ಮಾಡಿ : ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ಇದರ ವತಿಯಿಂದ ವಿಶ್ವ ಹಿಂದೂ ಪರಿಷತ್ ನ 61ನೇ ಸ್ಥಾಪನ ದಿನವನ್ನು ಆಚರಿಸಲಾಯಿತು .

ಚಾರ್ಮಾಡಿಯ ಸಂಘಟನೆ ಹಿರಿಯರಾದ ಕೇಶವ ಮೂಲ್ಯ ಜಿ ಪಡೆಂಕಲ್ಲು ಪ್ರಾಸ್ತವಿಕವಾಗಿ ಮಾತನಾಡಿ ನಮ್ಮ ಧಾರ್ಮಿಕ ಶ್ರದ್ದಾ ಕೇಂದ್ರಗಳ ಮೇಲೆ ದಾಳಿ ಮಾಡುವ ದುಷ್ಟ ಶಕ್ತಿಗಳ ವಿರುದ್ಧ ನಾವೆಲ್ಲ ಜೊತೆಯಾಗಿ ನಿಂತು ಹೋರಾಡುವ ಕಾಲಘಟ್ಟದಲ್ಲಿ ನಾವೆಲ್ಲಾ ಇದ್ದೇವೆ ವಿಶ್ವ ಹಿಂದೂ ಪರಿಷತ್ ಸ್ಥಾಪನೆ ಆದ ದಿನದಿಂದಲೂ ಹಿಂದೂಗಳ ಮತ್ತು ಹಿಂದೂ ಶ್ರದ್ದಾ ಕೇಂದ್ರಗಳನ್ನು ಉಳಿಸುವ ನಿಟ್ಟಿನಲ್ಲಿ ಹೋರಾಡುತ್ತಲೆ ಬಂದಿದೆ ಎಂದು ತಿಳಿಸಿದರು .

ಸಭೆಯಲ್ಲಿ ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಕಾಶ್ ಹೊಸಮಠ , ವಿಶ್ವ ಹಿಂದೂ ಪರಿಷತ್ ಗ್ರಾಮ ಸಮಿತಿ ಚಾರ್ಮಾಡಿ ಇದರ ಅಧ್ಯಕ್ಷ ಜಿತೇಂದ್ರ ಚಾರ್ಮಾಡಿ ಉಪಸ್ಥಿತರಿದ್ದರು. ದಿವಿನೇಶ್ ಮೈಕಾನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ನಡ: ತಾಲೂಕು ಮಟ್ಟದ ವಿಜ್ಞಾನ ಮೇಳ

Suddi Udaya

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

Suddi Udaya

ವೇಣೂರಿನ ಧೀಮಹಿಯಲ್ಲಿ ಭರತನಾಟ್ಯ ತರಗತಿಗಳ ಉದ್ಘಾಟನೆ

Suddi Udaya

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

Suddi Udaya

ಪಡಿತರ ಚೀಟಿವಿಲ್ಲದೆ ವಂಚಿತಗೊಂಡಿದ್ದ ನೆರಿಯ ಗ್ರಾಮದ ಕೋಲೋಡಿ ನೀಲಮ್ಮ ಕುಟುಂಬಕ್ಕೆ ಲಭಿಸಿದ ರೇಷನ್ ಕಾರ್ಡ್

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya
error: Content is protected !!