March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿವೈಎಫ್ಐ ಯಿಂದ ಪಟ್ರಮೆ ಶಾಲಾ ಮಕ್ಕಳಿಗೆ ಸಂವಿಧಾನ ಪುಸ್ತಕ ಕೊಡುಗೆ

ಪಟ್ರಮೆ ಗ್ರಾಮದ ಅನಾರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ಸಂಭ್ರಮದ ಸಭಾ ಕಾರ್ಯಕ್ರಮದಲ್ಲಿ ಪಟ್ರಮೆ ಡಿವೈಎಫ್ಐ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿಯೇ ನಿವೃತ್ತ ನ್ಯಾ. ನಾಗಮೋಹನದಾಸ್ ಬರೆದಿರುವ ಸಂವಿಧಾನ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿ ಮಾದರಿ ಎನಿಸಿದರು.

5 ನೇ ತರಗತಿಯಿಂದ 8 ನೇ ತರಗತಿ ವರೆಗಿನ ಎಲ್ಲಾ ಮಕ್ಕಳಿಗೆ ಈ ಸಂವಿಧಾನ ಪುಸ್ತಕ ವಿತರಿಸಲಾಯಿತು. 3 ಮತ್ತು 4 ನೇ ತರಗತಿ ಮಕ್ಕಳಿಗೆ ಪಂಚತಂತ್ರದ ಕತೆ ಪುಸ್ತಕಗಳನ್ನು ಹಾಗೂ 1 ಮತ್ರು 2 ನೆಯ ತರಗತಿ ಮಕ್ಕಳಿಗೆ ಡ್ರಾಯಿಂಗ್ ಪುಸ್ತಕಗಳನ್ನು ವಿತರಿಸಲಾಯಿತು.


ಪಟ್ರಮೆ ಡಿವೈಎಫ್ಐ ಅಧ್ಯಕ್ಷ ಭುವನೇಶ್ ಈ ಪುಸ್ತಕಗಳನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಡಿವೈಎಫ್ಐನ ಪಟ್ರಮೆ ಘಟಕದ ಲೋಕೇಶ್ ಪಚ್ಚೆಮಿ, ಜಯಂತ್, ವಿಶಾಲು ಪಾದೇಜಾಲು, ಎಸ್.ಎಫ್.ಐ ಜಿಲ್ಲಾ ಕಾರ್ಯದರ್ಶಿ ವಿನುಶರಮಣ ಉಪಸ್ಥಿತರಿದ್ದರು.‌

Related posts

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

Suddi Udaya

ಸವಣಾಲು : ಮಂಜದಬೆಟ್ಟು ನಿವಾಸಿ ನಾರಾಯಣ ಆಚಾರ್ಯ ನಿಧನ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ಸಹಿಸುವುದಿಲ್ಲ; ಶಾಸಕ ಹರೀಶ್ ಪೂಂಜರ ಬಂಧನ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದೆ ಆಗುವ ವಿಚಾರಗಳಿಗೆ ಪೊಲೀಸ್ ಇಲಾಖೆ ಹಾಗೂ ಸರಕಾರ ನೇರ ಹೊಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ

Suddi Udaya

ಪುದುವೆಟ್ಟು: ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಲೋನ್ ಆಪ್ ನಿಂದ ಸಾಲ ಪಡೆದುಕೊಂಡ ವದಂತಿ: ಕಂಪೆನಿಯ ಬೆದರಿಕೆಗೆ ಹೆದರಿ ಆತ್ಮಹತ್ಯೆ ಶಂಕೆ

Suddi Udaya

ರಾಜ್ಯ ಮಟ್ಟದ ಜಾನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಪ್ರಥಮ

Suddi Udaya

ಕೊಯ್ಯೂರುನಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬ: 5 ದಿನವಾದರೂ ದುರಸ್ತಿಯಾಗದ ವಿದ್ಯುತ್ ಕಂಬ

Suddi Udaya
error: Content is protected !!