July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ನಾವೂರು: ನಾವೂರು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಧ್ವಜಾರೋಹಣೆಯನ್ನು ಗ್ರಾಮ ಪಂಚಾಯತ್‌ ನ ಅಧ್ಯಕ್ಷೆ ಶ್ರೀಮತಿ ಸುನಂದ ನೆರವೇರಿಸಿದರು. ಡಾ||ಪ್ರದೀಪ್ ರವರು ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರ ಬಗ್ಗೆ ಮತ್ತು ದೇಶದ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್‌ ನ ಉಪಾಧ್ಯಕ್ಷ ಶ್ರೀಮತಿ ಮಮತಾ, ಗ್ರಾಮ ಪಂಚಾಯತ್‌ ನ ಸದಸ್ಯ ಗಣೇಶ ಗೌಡ, ಶ್ರೀ ಬಾಲಕೃಷ್ಣ , ಶ್ರೀಮತಿ ವೇದಾವತಿ, ಶ್ರೀಮತಿ ಶಾಂತಿ , ಎನ್ ಕೆ ಹಸೈನಾರ್, ಹರೀಶ್‌ ಸಾಲಿಯಾನ್ ,ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಶ್ರೀಮತಿ ಪೂರ್ಣಿಮಾ ಜೆ, ಪ್ರೌಢ ಶಾಲೆ ಮುಖ್ಯೋಪಾಧ್ಯಾಯರು ವಿವಿಧ ಸಂಘಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು‌, , ತೃಪ್ತಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು , ಪದಾಧಿಕಾರಿಗಳು ಸಿಬ್ಬಂದಿ ವರ್ಗ, ಪಂಚಾಯಿತಿ ಸಿಬ್ಬಂದಿ ವರ್ಗದವರು ಮತ್ತು ಗ್ರಾಮಸ್ಧರು ಉಪಸ್ಧಿತರಿದ್ದರು.

ಗ್ರಾಮ ಪಂಚಾಯತ್ ನ ಸದಸ್ಯರಾದ ಗಣೇಶ್‌ ಗೌಡ ಸ್ವಾಗತಿಸಿ, ಅಭಿವೃದ್ಧಿ ಅಧಿಕಾರಿಯವರಾದ ಶ್ರೀಮತಿ ಪೂರ್ಣಿಮಾ ಜೆ ಧನ್ಯವಾದವಿತ್ತರು.

Related posts

ನಾಲ್ಕನೇ ಬಾರಿಗೆ ಪೆಟ್ರೋಲ್ ಡೀಸೆಲ್ ದರ ಏರಿಕೆ

Suddi Udaya

ಬೆಳಾಲು ಗ್ರಾ. ಪಂ. ಬಿಲ್ಲು ವಸೂಲಿಗಾರ ಶಶಿಧರ್ ಕರ್ತವ್ಯದಿಂದ ಅಮಾನತು

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya

ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಮುಂಡಾಜೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಉಜಿರೆ ಶ್ರೀ. ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಭಾ ಪುರಸ್ಕಾರ

Suddi Udaya
error: Content is protected !!