23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಪದ್ಮಂಜ ಸೇವಾ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಭಾರತದ 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಂದು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸಲ್ಲಿಸಿದರು ಈ ಸಂದರ್ಭದಲ್ಲಿ ಅಧ್ಯಕ್ಷರಾದ ರಕ್ಷಿತ್ ಪಣೇಕ್ಕರ ಉಪಾಧ್ಯಕ್ಷ ಅಶೋಕ್
ಹಾಗೂ ನಿರ್ದೇಶಕರು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಂಕಿತ
ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತಿ ಇದ್ದರು

Related posts

ಮರ ಬಿದ್ದರು, ವಿದ್ಯುತ್ ವ್ಯತ್ಯಾಸವಾದರೂ ಸಮರ್ಪಕವಾಗಿ ಸ್ಪಂದಿಸದ ಮೆಸ್ಕಾಂ ಇಲಾಖೆ: ಮಿತ್ತಬಾಗಿಲು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಆರೋಪ:ಎರಡು ತಿಂಗಳೊಳಗೆ ಜೆಜೆಎಂ ಕೆಲಸ ಪೂರ್ಣವಾಗದಿದ್ದರೆ ಕಚೇರಿ ಎದರು ಧರಣಿ: ಗ್ರಾ‌ಪಂ ಅಧ್ಯಕ್ಷ ವಿನಯಚಂದ್ರ

Suddi Udaya

ಧರ್ಮಸ್ಥಳ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕಲ್ಮಂಜ ಸ.ಪ್ರೌ. ಶಾಲೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಹಿರಿಯ ಯಕ್ಷಗಾನ ಕಲಾವಿದ, ಪಾತಾಳ ವೆಂಕಟರಮಣ ಭಟ್ ಹೃದಯಾಘಾತದಿಂದ ನಿಧನ

Suddi Udaya

ಓಡಿಲ್ನಾಳ ಉ.ಹಿ.ಪ್ರಾ. ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಅಕ್ಷತಾ ಯಶೋಧರ ಶೆಟ್ಟಿ ಆಯ್ಕೆ

Suddi Udaya

ಲಾಯಿಲ: ಕುಂಟಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!