32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಸ್ವಾತಂತ್ರೋತ್ಸವ ಆಚರಣೆ

ಬೆಳ್ತಂಗಡಿ ನ್ಯಾಯಾಲಯದ ಅವರಣದಲ್ಲಿ ಸ್ವಾತಂತ್ರೋತ್ಸವ ಆಚರಣೆ ನಡೆಯಿತು. ಧ್ವಜಾರೋಹಣವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮನು ಬಿ ಕೆ ನೆರವೇರಿಸಿದರು.


ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂದೇಶ್ ಕೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ ಹೆಚ್, ಕಿರಿಯ ವಕೀಲರ ಸಮಿತಿಯ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ, ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಕೋಶಾಧಿಕಾರಿ ಪ್ರಶಾಂತ್ ಎಂ., ಚಿದಾನಂದ ಪಿ, ಅಪರ ಸರಕಾರಿ ವಕೀಲರಾದ ಮನೋಹರ್ ಕುಮಾರ್ ಎ, ಹಿರಿಯ ವಕೀಲರಾದ ಹರಿಶ್ಚಂದ್ರ ಬಲ್ಲಾಳ್, ಶೈಲೇಶ್ ತೋಸರ್, ಸತೀಶ್ ಹೆಚ್ ಎಲ್, ಗಂಗಾಧರ ಪೂಜಾರಿ, ಶ್ರೀಮತಿ ಸ್ವರ್ಣಲತ, ಅಸ್ಮಾ, ಮಮತಾಜ್ ಬೇಗಂ,ನ್ಯಾಯಾಲಯ ಸಿಬ್ಬಂದಿವರ್ಗ, ಪೊಲೀಸ್ ಸಿಬ್ಬಂದಿ, ಸ್ಥಳೀಯ ಅಂಗನವಾಡಿ ಮಕ್ಕಳು ಮತ್ತು ನಾಗರಿಕರು ಉಪಸ್ಥಿತರಿದ್ದರು.

Related posts

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ: ಪಡಂಗಡಿ ನಡಿಬೆಟ್ಟು ನೇಮಿರಾಜ ಶೆಟ್ಟಿಯವರ ಮೊಮ್ಮಗ ಪ್ರದ್ಯೋತ್ ಮೃತ್ಯು

Suddi Udaya

ವ್ಯವಹಾರ ಆಡಳಿತ ನಿರ್ವಹಣೆ ಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ವೈಜ್ಞಾನಿಕ ಆವಿಷ್ಕಾರಗಳು ಅವಕಾಶಗಳನ್ನೂ ಸೃಷ್ಟಿಸುತ್ತದೆ ” ಎನ್ನುವ ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಹೊಸಂಗಡಿಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆ ಅಂಗವಾಗಿ ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ‘ಶೈಕ್ಷಣಿಕ ವರ್ಷಾರಂಭ’ ಹಾಗೂ ವಿದ್ಯಾರ್ಥಿ ಹಾಗೂ ಹೆತ್ತವರಿಗೆ ‘ಮಾಹಿತಿ ಕಾರ್ಯಕ್ರಮ’

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನುಮ ದಿನ: ಬೆಳ್ತಂಗಡಿ ವರ್ತಕರ ಸಂಘದಿಂದ ಭೇಟಿ, ಗೌರವಾರ್ಪಣೆ

Suddi Udaya
error: Content is protected !!