25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಟ್ಟೆ ಚೀಲ ವಿತರಣೆ

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಲು ಪ್ಲಾಸ್ಟಿಕ್ ಬದಲಿ ಬಟ್ಟೆ ಚೀಲ ಉಪಯೋಗಿಸುವಂತೆ ಎಲ್ಲಾ ಮನೆಗಳಿಗೆ ಬಟ್ಟೆ ಚೀಲ ಮತ್ತು ಹಸಿ ಕಸ ಒಣ ಕಸ ಕಡ್ಡಾಯವಾಗಿ ವಿಂಗಡಣೆ ಮಾಡಲು ಒಣ ಕಸ ವನ್ನು ಪ್ರತ್ಯೇಕವಾಗಿ ನೀಡಲು ಎಲ್ಲಾ ಮನೆಗಳಿಗೆ ಬ್ಯಾಗ್ ನ್ನು ಪಂಚಾಯತ್ ಅಧ್ಯಕ್ಷ ಜಯಾನಂದ ಸಾಂಕೇತಿಕ ವಾಗಿ ವಿತರಿಸಿದರು.

ಇನ್ನೂ ಮುಂದೆ ವಾರದಲ್ಲಿ ಪ್ರತಿ ಗುರುವಾರ ದಂದು ಒಣ ಕಸವನ್ನು ಸಂಗ್ರಹಿಸಲಾಗುವುದು, ಉಳಿದ ದಿನಗಳಲ್ಲಿ ಹಸಿ ಕಸವನ್ನು ಸಂಗ್ರಹಿಸಲಾಗುವುದು ಎಂದು ಮುಖ್ಯಧಿಕಾರಿ ರಾಜೇಶ್ ತಿಳಿಸಿದರು.

ಈ ಸಂದರ್ದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ರಂಜಿತ್ ಎಚ್ ಡಿ ಬಳಂಜರವರಿಗೆ ಜೆಸಿಯ ವಲಯ 15ರ ಸಾಧನಾ ಶ್ರೀ ಪ್ರಶಸ್ತಿ

Suddi Udaya

ಮಡಂತ್ಯಾರು: ರಚನಾ ಸಿಲ್ಕ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

Suddi Udaya

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya

ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವ

Suddi Udaya
error: Content is protected !!