23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಟ್ಟೆ ಚೀಲ ವಿತರಣೆ

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಲು ಪ್ಲಾಸ್ಟಿಕ್ ಬದಲಿ ಬಟ್ಟೆ ಚೀಲ ಉಪಯೋಗಿಸುವಂತೆ ಎಲ್ಲಾ ಮನೆಗಳಿಗೆ ಬಟ್ಟೆ ಚೀಲ ಮತ್ತು ಹಸಿ ಕಸ ಒಣ ಕಸ ಕಡ್ಡಾಯವಾಗಿ ವಿಂಗಡಣೆ ಮಾಡಲು ಒಣ ಕಸ ವನ್ನು ಪ್ರತ್ಯೇಕವಾಗಿ ನೀಡಲು ಎಲ್ಲಾ ಮನೆಗಳಿಗೆ ಬ್ಯಾಗ್ ನ್ನು ಪಂಚಾಯತ್ ಅಧ್ಯಕ್ಷ ಜಯಾನಂದ ಸಾಂಕೇತಿಕ ವಾಗಿ ವಿತರಿಸಿದರು.

ಇನ್ನೂ ಮುಂದೆ ವಾರದಲ್ಲಿ ಪ್ರತಿ ಗುರುವಾರ ದಂದು ಒಣ ಕಸವನ್ನು ಸಂಗ್ರಹಿಸಲಾಗುವುದು, ಉಳಿದ ದಿನಗಳಲ್ಲಿ ಹಸಿ ಕಸವನ್ನು ಸಂಗ್ರಹಿಸಲಾಗುವುದು ಎಂದು ಮುಖ್ಯಧಿಕಾರಿ ರಾಜೇಶ್ ತಿಳಿಸಿದರು.

ಈ ಸಂದರ್ದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಸುಲ್ಕೇರಿ ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ಗಂಡಿಬಾಗಿಲು ಸೈಂಟ್ ಥೋಮಸ್ ಚರ್ಚ್‌ ಮತ್ತು ಗ್ರೋಟ್ಟೊ ಕಾಣಿಕೆ ಡಬ್ಬಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡ ಕಾಲೇಜಿಗೆ ತೃತೀಯ ಸ್ಥಾನ

Suddi Udaya

ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಹಲ್ಲೆ ಪ್ರಕರಣ: ಆಸ್ಪತ್ರೆಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ: ಆರೋಗ್ಯ ವಿಚಾರಣೆ

Suddi Udaya

ಕೊಯ್ಯೂರು ರಸ್ತೆಗೆ ಉರುಳಿದ ಹೆಮ್ಮರ : ಸ್ಥಳೀಯರ ಸಹಕಾರದಲ್ಲಿ ಇಲಾಖೆಯಿಂದ ತೆರವು

Suddi Udaya
error: Content is protected !!