25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವರ್ತಕರ ಸಂಘ ಹಾಗೂ ಬೆಳ್ತಂಗಡಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ವತಿಯಿಂದ ಸ್ವಾತಂತ್ರ ದಿನಾಚರಣೆ

ಬೆಳ್ತಂಗಡಿ : ವರ್ತಕರ ಸಂಘ ಹಾಗೂ ಸೀನಿಯರ್ ಚೇಂಬರ್ರ್ ಇಂಟರ್ ನ್ಯಾಷನಲ್ ಸಹ ಬಾಗಿತ್ವದಲ್ಲಿ ಬೆಳ್ತಂಗಡಿ ಲೋಬೊ ಟಿವಿಸ್ ಷೋರೂಮ್ ಎದುರುಗಡೆ 79ನೇ ಸ್ವಾತಂತ್ರೋತ್ಸವದ ಪ್ರಯುಕ್ತ ವರ್ತಕರ ಸಂಘದ ಅಧ್ಯಕ್ಷ ರಾದ ರೋನಾಲ್ಡ್ ಲೋಬೊರವರರು ಧ್ವಜಾರೋಹಣ ಮಾಡಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘ ಹಾಗೂ ಮಂಜುಶ್ರೀ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಾಜಿ ಯೋಧರಾದ ಸುನಿಲ್ ಶೆಣೈ, ಶಿವಕುಮಾರ್ , ಸುಧೀರ್ ಶ್ಯಾನಭಾಗ್ ಹಾಗೂ ದಯಾನಂದ ಇವರಿಗೆ ಗೌರವಾರ್ಪಣೆ ಮಾಡಲಾಯಿತು.


ಕಾರ್ಯಕ್ರಮದಲ್ಲಿ ವರ್ತಕರ ಸಂಘದ ಕಾರ್ಯದರ್ಶಿ ಲಾನ್ಸಿ ಪಿರೇರ ಉಪಾಧ್ಯಕ್ಷರಾದ ಶಶಿಧರ್ ಪೈ, ಉಪಕಾರ್ಯದರ್ಶಿ ಯಶವಂತ್ ಪತ್ವರ್ಡನ್, ಖಜಾಂಚಿ ಸುನೀಲ್ ಶೆಣೈ , ಅಲ್ಪೊನ್ಸ್ ಫ್ರಾಂಕೊ, ಜೂಡ್ ಲೋಬೊ, ಶೀತಲ್ ಜೈನ್ , ಎಮ್.,ಹೆಚ್ ಅಬೂಬಕರ್, ವಿನ್ಸಂಟ್ ಡಿಸೋಜಾ, ಸೀನಿಯರ್ ಚೇಂಬರ್ ಸ್ಥಾಪಕಧ್ಯಕ್ಷ ಪ್ರಮೋದ್ ನಾಯಕ್, ಬಿ.ಪಿ.ಅಶೋಕ್, ಕಾರ್ಯಕಾರಿ ಸಮಿತಿ ಸದಸ್ಯರು, ಸೀನಿಯರ್ ಚೇಂಬರ್ ಸದಸ್ಯರು ಹಾಗೂ ಲೋಬೊ ಟಿವಿಸ್ ಹಾಗೂ ಪವರ್ ಓನ್ ಶಿಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಕೊಕ್ಕಡ: ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಶಬರಾಯ ನಿಧನ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

Suddi Udaya

ನಾವೂರು: ಮೋನಮ್ಮ ನಿಧನ

Suddi Udaya

ಕೋರಂ ಕೊರತೆ ಹಾಗೂ ಅಧಿಕಾರಿಗಳು ಲೇಟಾಗಿ ಭಾಗವಹಿಸಿದ್ದರಿಂದ ನೆರಿಯ ಗ್ರಾಮಸಭೆ ಮುಂದೂಡಿಕೆ

Suddi Udaya

ಉಜಿರೆ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಕ್ವಿಜ್ ಸ್ಪರ್ಧೆ

Suddi Udaya

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya
error: Content is protected !!