July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವರ್ತಕರ ಸಂಘ ಹಾಗೂ ಬೆಳ್ತಂಗಡಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ವತಿಯಿಂದ ಸ್ವಾತಂತ್ರ ದಿನಾಚರಣೆ

ಬೆಳ್ತಂಗಡಿ : ವರ್ತಕರ ಸಂಘ ಹಾಗೂ ಸೀನಿಯರ್ ಚೇಂಬರ್ರ್ ಇಂಟರ್ ನ್ಯಾಷನಲ್ ಸಹ ಬಾಗಿತ್ವದಲ್ಲಿ ಬೆಳ್ತಂಗಡಿ ಲೋಬೊ ಟಿವಿಸ್ ಷೋರೂಮ್ ಎದುರುಗಡೆ 79ನೇ ಸ್ವಾತಂತ್ರೋತ್ಸವದ ಪ್ರಯುಕ್ತ ವರ್ತಕರ ಸಂಘದ ಅಧ್ಯಕ್ಷ ರಾದ ರೋನಾಲ್ಡ್ ಲೋಬೊರವರರು ಧ್ವಜಾರೋಹಣ ಮಾಡಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘ ಹಾಗೂ ಮಂಜುಶ್ರೀ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಾಜಿ ಯೋಧರಾದ ಸುನಿಲ್ ಶೆಣೈ, ಶಿವಕುಮಾರ್ , ಸುಧೀರ್ ಶ್ಯಾನಭಾಗ್ ಹಾಗೂ ದಯಾನಂದ ಇವರಿಗೆ ಗೌರವಾರ್ಪಣೆ ಮಾಡಲಾಯಿತು.


ಕಾರ್ಯಕ್ರಮದಲ್ಲಿ ವರ್ತಕರ ಸಂಘದ ಕಾರ್ಯದರ್ಶಿ ಲಾನ್ಸಿ ಪಿರೇರ ಉಪಾಧ್ಯಕ್ಷರಾದ ಶಶಿಧರ್ ಪೈ, ಉಪಕಾರ್ಯದರ್ಶಿ ಯಶವಂತ್ ಪತ್ವರ್ಡನ್, ಖಜಾಂಚಿ ಸುನೀಲ್ ಶೆಣೈ , ಅಲ್ಪೊನ್ಸ್ ಫ್ರಾಂಕೊ, ಜೂಡ್ ಲೋಬೊ, ಶೀತಲ್ ಜೈನ್ , ಎಮ್.,ಹೆಚ್ ಅಬೂಬಕರ್, ವಿನ್ಸಂಟ್ ಡಿಸೋಜಾ, ಸೀನಿಯರ್ ಚೇಂಬರ್ ಸ್ಥಾಪಕಧ್ಯಕ್ಷ ಪ್ರಮೋದ್ ನಾಯಕ್, ಬಿ.ಪಿ.ಅಶೋಕ್, ಕಾರ್ಯಕಾರಿ ಸಮಿತಿ ಸದಸ್ಯರು, ಸೀನಿಯರ್ ಚೇಂಬರ್ ಸದಸ್ಯರು ಹಾಗೂ ಲೋಬೊ ಟಿವಿಸ್ ಹಾಗೂ ಪವರ್ ಓನ್ ಶಿಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ವಿಜಯ ರತ್ನ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಗೆ ಒಲಿದ ವಿದ್ಯಾಸಿರಿ ಗೌರವ

Suddi Udaya

ಬೆಳಾಲು ಪ್ರೌಢಶಾಲೆ ಪೋಷಕರ ಸಮಾವೇಶ

Suddi Udaya

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ಬಿಗೆ ರೋಟರಿ ಅಂತರಾಷ್ಟ್ರೀಯ ಜಿಲ್ಲೆ 3181ರ ಪರಮೋಚ್ಛ “ಡೈಮಂಡ್ ಪ್ಲಸ್” ಪ್ರಶಸ್ತಿ

Suddi Udaya

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

Suddi Udaya

ವೇಣೂರಿನಲ್ಲಿ ಸುಮುಖ ಮೆಡಿಕಲ್ಸ್ ಶುಭಾರಂಭ

Suddi Udaya
error: Content is protected !!