ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವರ್ತಕರ ಸಂಘ ಹಾಗೂ ಬೆಳ್ತಂಗಡಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ವತಿಯಿಂದ ಸ್ವಾತಂತ್ರ ದಿನಾಚರಣೆ

ಬೆಳ್ತಂಗಡಿ : ವರ್ತಕರ ಸಂಘ ಹಾಗೂ ಸೀನಿಯರ್ ಚೇಂಬರ್ರ್ ಇಂಟರ್ ನ್ಯಾಷನಲ್ ಸಹ ಬಾಗಿತ್ವದಲ್ಲಿ ಬೆಳ್ತಂಗಡಿ ಲೋಬೊ ಟಿವಿಸ್ ಷೋರೂಮ್ ಎದುರುಗಡೆ 79ನೇ ಸ್ವಾತಂತ್ರೋತ್ಸವದ ಪ್ರಯುಕ್ತ ವರ್ತಕರ ಸಂಘದ ಅಧ್ಯಕ್ಷ ರಾದ ರೋನಾಲ್ಡ್ ಲೋಬೊರವರರು ಧ್ವಜಾರೋಹಣ ಮಾಡಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘ ಹಾಗೂ ಮಂಜುಶ್ರೀ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಾಜಿ ಯೋಧರಾದ ಸುನಿಲ್ ಶೆಣೈ, ಶಿವಕುಮಾರ್ , ಸುಧೀರ್ ಶ್ಯಾನಭಾಗ್ ಹಾಗೂ ದಯಾನಂದ ಇವರಿಗೆ ಗೌರವಾರ್ಪಣೆ ಮಾಡಲಾಯಿತು.


ಕಾರ್ಯಕ್ರಮದಲ್ಲಿ ವರ್ತಕರ ಸಂಘದ ಕಾರ್ಯದರ್ಶಿ ಲಾನ್ಸಿ ಪಿರೇರ ಉಪಾಧ್ಯಕ್ಷರಾದ ಶಶಿಧರ್ ಪೈ, ಉಪಕಾರ್ಯದರ್ಶಿ ಯಶವಂತ್ ಪತ್ವರ್ಡನ್, ಖಜಾಂಚಿ ಸುನೀಲ್ ಶೆಣೈ , ಅಲ್ಪೊನ್ಸ್ ಫ್ರಾಂಕೊ, ಜೂಡ್ ಲೋಬೊ, ಶೀತಲ್ ಜೈನ್ , ಎಮ್.,ಹೆಚ್ ಅಬೂಬಕರ್, ವಿನ್ಸಂಟ್ ಡಿಸೋಜಾ, ಸೀನಿಯರ್ ಚೇಂಬರ್ ಸ್ಥಾಪಕಧ್ಯಕ್ಷ ಪ್ರಮೋದ್ ನಾಯಕ್, ಬಿ.ಪಿ.ಅಶೋಕ್, ಕಾರ್ಯಕಾರಿ ಸಮಿತಿ ಸದಸ್ಯರು, ಸೀನಿಯರ್ ಚೇಂಬರ್ ಸದಸ್ಯರು ಹಾಗೂ ಲೋಬೊ ಟಿವಿಸ್ ಹಾಗೂ ಪವರ್ ಓನ್ ಶಿಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ನುಡಿ ನಮನ

Suddi Udaya

ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ: ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ತೊಡಕು, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯಲು ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಕಲ್ಲೇರಿಯಲ್ಲಿ ಸಂಘದ ಎರಡನೇ ಶಾಖೆ ಲೋಕಾರ್ಪಣೆ

Suddi Udaya

ಶಿರ್ಲಾಲು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ರಾಮ ನವಮಿ ಆಚರಣೆ

Suddi Udaya
error: Content is protected !!