23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವರ್ತಕರ ಸಂಘ ಹಾಗೂ ಬೆಳ್ತಂಗಡಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ವತಿಯಿಂದ ಸ್ವಾತಂತ್ರ ದಿನಾಚರಣೆ

ಬೆಳ್ತಂಗಡಿ : ವರ್ತಕರ ಸಂಘ ಹಾಗೂ ಸೀನಿಯರ್ ಚೇಂಬರ್ರ್ ಇಂಟರ್ ನ್ಯಾಷನಲ್ ಸಹ ಬಾಗಿತ್ವದಲ್ಲಿ ಬೆಳ್ತಂಗಡಿ ಲೋಬೊ ಟಿವಿಸ್ ಷೋರೂಮ್ ಎದುರುಗಡೆ 79ನೇ ಸ್ವಾತಂತ್ರೋತ್ಸವದ ಪ್ರಯುಕ್ತ ವರ್ತಕರ ಸಂಘದ ಅಧ್ಯಕ್ಷ ರಾದ ರೋನಾಲ್ಡ್ ಲೋಬೊರವರರು ಧ್ವಜಾರೋಹಣ ಮಾಡಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘ ಹಾಗೂ ಮಂಜುಶ್ರೀ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಾಜಿ ಯೋಧರಾದ ಸುನಿಲ್ ಶೆಣೈ, ಶಿವಕುಮಾರ್ , ಸುಧೀರ್ ಶ್ಯಾನಭಾಗ್ ಹಾಗೂ ದಯಾನಂದ ಇವರಿಗೆ ಗೌರವಾರ್ಪಣೆ ಮಾಡಲಾಯಿತು.


ಕಾರ್ಯಕ್ರಮದಲ್ಲಿ ವರ್ತಕರ ಸಂಘದ ಕಾರ್ಯದರ್ಶಿ ಲಾನ್ಸಿ ಪಿರೇರ ಉಪಾಧ್ಯಕ್ಷರಾದ ಶಶಿಧರ್ ಪೈ, ಉಪಕಾರ್ಯದರ್ಶಿ ಯಶವಂತ್ ಪತ್ವರ್ಡನ್, ಖಜಾಂಚಿ ಸುನೀಲ್ ಶೆಣೈ , ಅಲ್ಪೊನ್ಸ್ ಫ್ರಾಂಕೊ, ಜೂಡ್ ಲೋಬೊ, ಶೀತಲ್ ಜೈನ್ , ಎಮ್.,ಹೆಚ್ ಅಬೂಬಕರ್, ವಿನ್ಸಂಟ್ ಡಿಸೋಜಾ, ಸೀನಿಯರ್ ಚೇಂಬರ್ ಸ್ಥಾಪಕಧ್ಯಕ್ಷ ಪ್ರಮೋದ್ ನಾಯಕ್, ಬಿ.ಪಿ.ಅಶೋಕ್, ಕಾರ್ಯಕಾರಿ ಸಮಿತಿ ಸದಸ್ಯರು, ಸೀನಿಯರ್ ಚೇಂಬರ್ ಸದಸ್ಯರು ಹಾಗೂ ಲೋಬೊ ಟಿವಿಸ್ ಹಾಗೂ ಪವರ್ ಓನ್ ಶಿಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ:ಸೌತಡ್ಕ ದಿವ್ಯಾಂಗರ ಪುನಶ್ಚೇತನ ಕೇಂದ್ರದಿಂದ ಹತ್ತಿಯಿಂದ ಬತ್ತಿ ಮಾಡುವ ಯಂತ್ರ ವಿತರಣೆ

Suddi Udaya

ಉಂಬೆಟ್ಟು ಸ. ಉ.ಪ್ರಾ. ಶಾಲೆಯಲ್ಲಿ ಪರಿಸರ ಗಿಡ ನಾಟಿ ಕಾರ್ಯಕ್ರಮ

Suddi Udaya

ತಾಲೂಕಿನ ಪ್ರಸಿದ್ದ ದೈವಪಾತ್ರಿ ರಾಮಣ್ಣ ಪೂಜಾರಿ ಹುಂಬೆಜೆ ನಿಧನ

Suddi Udaya

ಮಡಂತ್ಯಾರು ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಜಲ ಮೂಲ ಶುಚಿತ್ವ ಹಾಗೂ ಹಣ್ಣು ಹಂಪಲು ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆ ಜನ ಔಷಧಿ ಕೇಂದ್ರಕ್ಕೆ ನುಗಿದ್ದ ಕಳ್ಳ: ಸುಮಾರು ರೂ. 98ಸಾವಿರ ನಗದು ಕಳವು: ಶ್ವಾನ ದಳ, ಬೆರಳಚ್ಚು ವಿಭಾಗದ ಅಧಿಕಾರಿಗಳ ಪರಿಶೀಲನೆ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಗೈಡ್ಸ್ ನಿಂದ ವೀರಯೋಧ ಸ್ಕೌಟ್ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ಗೆ ಶ್ರದ್ಧಾಂಜಲಿ

Suddi Udaya
error: Content is protected !!