ಶಾಲಾ ಕಾಲೇಜು

ವಾಣಿ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬೆಳ್ತಂಗಡಿ:
ವಾಣಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪಿ ಕುಶಾಲಪ್ಪ ಗೌಡ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿದರು.
ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ಸುಹಾಸಿನಿ ಉಪಸ್ಥಿತರಿದ್ದರು.
ವಾಣಿ ಶಿಕ್ಷಣ ಸಂಸ್ಥೆಯ ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಸ್ವಾಗತಿಸಿದರು. ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಯರಾದ ಲಕ್ಷ್ಮೀನಾರಾಯಣ ಕೆ ಧನ್ಯವಾದಗಳುವಿತ್ತರು. ಉಪನ್ಯಾಸಕ ಬೆಳಿಯಪ್ಪ ಕೆ ನಿರೂಪಿಸಿದರು.

Related posts

ಸೈಂಟ್‌ ಮೇರಿಸ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಪ್ರತಿಭಾ ಕಾರಂಜಿ: ಸ್ಟಾರ್‌ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ

Suddi Udaya

ಸರಕಾರಿ ಪ್ರೌಢಶಾಲೆ ನಡ: ಮಳೆ ನೀರು ಕೊಯ್ಲು ಕಾರ್ಯಕ್ರಮ

Suddi Udaya

ನಾಳೆ (ಆ.2) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಅ.20 : ಮುಂಡಾಜೆ ಅನುದಾನಿತ ಫ್ರೌಡ ಶಾಲೆಯಲ್ಲಿ ಶಾಲಾ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಪ.ಪೂ. ಕಾಲೇಜಿನ ಸಾತ್ವಿಗೆ 583 ಅಂಕ

Suddi Udaya
error: Content is protected !!