32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು : ಪಡ್ಡಂದಡ್ಕ ನೂರುಲ್ ಹುದಾ ಮಸೀದಿಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

ವೇಣೂರು : ಪಡ್ಡಂದಡ್ಕ ನೂರುಲ್ ಹುದಾ ಮಸೀದಿಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆಯುನಡೆಯಿತು.

ಮಸೀದಿ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ನಡೆಯಿತು. ಕತೀಬ್ ಕಲಂದರ್ ಶಾಫಿ ಬಾಕವಿ ಧ್ವಜಾರೋಹಣ ಗೈದು ಸಂದೇಶ ನೀಡಿ ದೇಶ ಭಕ್ತಿ ನಮ್ಮ ಇಮಾನ್ ಅಂಗವಾಗಿದೆಂದರು. ಅಧ್ಯಕ್ಷರು ಮಾತಾಡಿ, ‘ನಾನು ಬದುಕುವುದು ಇನ್ನೊಬ್ಬರನ್ನು ಬದುಕಲು ಬಿಡುವುದು ನಮ್ಮ ಸ್ವಾತಂತ್ರದ ಮುಖ್ಯ ಕರ್ತವ್ಯ ಎಂದರು.

ಪತ್ರಕರ್ತ ಮಹಮ್ಮದ್ ಎಚ್ ವೇಣೂರು, ಶಾಫಿ ಕಿರೋಡಿ ಸಭೆಯಲ್ಲಿ ಮಾತಾಡಿದರು. ಉಪಾಧ್ಯಕ್ಷ ಅಬ್ದುಲ್ ರಹಿಮಾನ್, ಕೋಶಾಧಿಕಾರಿ ಮಹಮದ್ ಪಿಜೆ, ಜತೆ ಕಾರ್ಯದರ್ಶಿ ಅಬ್ದು ಸಲಾಂ ಕೇಶವ ನಗರ, ಸದಸ್ಯರಾದ ಅಶ್ರಫ್ ಕಿರೋಡಿ,ಅಶ್ರಫ್ ಗಾಂಧಿನಗರ, ಪ್ರಮುಖರಾದ ಅಶ್ರಫ್ ಗಾಂಧಿ ಶಾಂತಿ ನಗರ, ಬೋರ್ವೆಲ್ ಪುತ್ತಾಕ, ಮೊಯ್ಜಿನ್ ನಜೀರ್ ,ಬುಲೆಟ್ ಖಾದರ್ ಪೆರಿಂಜೆ , ಅಬೂಬಕ್ಕರ್ ಪೆರಿಂಜೆ , ಹಕೀಮ್ ನಡು ಹೋಟೆಲ್ ಮತ್ತು ಜಮಾತಿನ ಗಣ್ಯರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ರಫೀಕ್ ಪಡ್ಡ ಸ್ವಾಗತಿಸಿ ಧನ್ಯವಾದವಿತ್ತರು.

Related posts

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯು ‘ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯಮಟ್ಟದ ಶಾಲಾ ಪ್ರಶಸ್ತಿ’ಗೆ ಆಯ್ಕೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಉಜಿರೆ: ಅನುಗ್ರಹ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರ್ ಜಿಲ್ಲಾ ಈಜು ಸ್ಪರ್ಧೆ

Suddi Udaya
error: Content is protected !!