September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಲಯನ್ಸ್ ವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

ವೇಣೂರು ಲಯನ್ಸ್ ವನದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕ್ಲಬ್ ನ ಅಧ್ಯಕ್ಷ ಲಯನ್ ಸುಧೀರ್ ಭಂಡಾರಿ ಧ್ವಜಾರೋಹಣ ನೇರವೇರಿಸಿದರು. ಲಯನ್ ಹರೀಶ್ ನಾಯಕ್ ಇವರ ವತಿಯಿಂದ ಪ್ರತೀ ವರ್ಷದಂತೆ ನವ ಚೇತನ ಶಾಲೆಯ ವಿಶೇಷ ಚೇತನ ಮಕ್ಕಳಿಗೆ ಸಿಹಿ ವಿತರಣೆ ನಡೆಯಿತು.

Related posts

ಉಜಿರೆ ಹಳೆ ಪೇಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿತ

Suddi Udaya

ನೆರಿಯ ಬಾಂಜಾರುವಿನಲ್ಲಿ “ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ”

Suddi Udaya

ಶಿಶಿಲ ಜನಸ್ಪಂದನ ಸಭೆ: ಶಿಶಿಲ ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರಾದ ಬಗ್ಗೆ ಅಧಿಕೃತ ಆದೇಶ ಬಂದಿಲ್ಲ – ಶಾಸಕ ಹರೀಶ್ ಪೂಂಜ

Suddi Udaya

ಕಾಶಿಪಟ್ಣ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಘೋಷಣೆ

Suddi Udaya

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಕಾರ್ಯದರ್ಶಿಯಾಗಿ‌ ಸಂದೇಶ್ ಶೆಟ್ಟಿ ರಾಮನಗರ ಆಯ್ಕೆ

Suddi Udaya

ಎ.22: ಸಾವ್ಯದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆ

Suddi Udaya
error: Content is protected !!